ಪತಿಯ ಹತ್ಯೆಗೆ ಸುಪಾರಿ ಕೊಟ್ಟು ಸಿಕ್ಕಿಬಿದ್ದ ಪತ್ನಿ

Webdunia
ಮಂಗಳವಾರ, 7 ಜೂನ್ 2022 (09:00 IST)
ಚಿಕ್ಕಬಳ್ಳಾಪುರ: ಪತಿಯ ಹತ್ಯೆಗೆ ಸುಪಾರಿ ಕೊಟ್ಟು ಬಳಿಕ ಪತಿಯ ಜೊತೆಗೇ ಪೊಲೀಸ್ ಠಾಣೆಗೆ ಬಂದು ದೂರು ಕೊಡುವ ನಾಟಕವಾಡಿ ಪತ್ನಿ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಚೇರಿಗೆ ಸಹೋದ್ಯೋಗಿಗಳೊಂದಿಗೆ ಕಾರಿನಲ್ಲಿ ಹೋಗುವಾಗ ಅಡ್ಡಗಟ್ಟಿದ್ದ ಆರೋಪಿಗಳು ದಾಳಿ ನಡೆಸಿ ಹತ್ಯೆಗೆ ಪ್ರಯತ್ನಿಸಿದ್ದರು. ಆದರೆ ಕಾರಿನ ಡೋರ್ ಲಾಕ್ ಆಗಿದ್ದರಿಂದ ಕೇವಲ ಗಾಜು ಒಡೆದಿತ್ತಷ್ಟೇ. ದುಷ್ಕೃತ್ಯಕ್ಕೆ ಮುಂದಾಗುವ ಮೊದಲೇ ಸ್ಥಳೀಯರು ಬಂದಿದ್ದರಿಂದ ಆರೋಪಿಗಳು ಪರಾರಿಯಾಗಿದ್ದಾರೆ.

ಈ ಸಂಬಂಧ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ವಿಚಾರಣೆ ನಡೆಸಿ ಓರ್ವನನ್ನು ಬಂಧಿಸಿದ್ದರು. ಅದರಂತೆ ವಿಚಾರಣೆ ನಡೆಸಿದಾಗ ಪತ್ನಿಯೇ ಪತಿಯನ್ನು ಕೊಲ್ಲಲು 40 ಲಕ್ಷ ರೂ.ಗೆ ಸುಪಾರಿ ಕೊಟ್ಟ ವಿಚಾರ ಬೆಳಕಿಗೆ ಬಂದಿತ್ತು. ಪತ್ನಿ ಚೀಟಿ ಹಣದಿಂದ ನಷ್ಟ ಅನುಭವಿಸಿದ್ದಳು. ಅದನ್ನು ತುಂಬಿಕೊಡಲು ಗಂಡನ ಆಸ್ತಿಯ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ಇದಕ್ಕಾಗಿ ಆತನನ್ನು ಕೊಲೆ ಮಾಡಿ ಆಸ್ತಿ ಹೊಡೆಯುವ ಯೋಜನೆ ಹಾಕಿದ್ದಳು. ಅದೀಗ ವಿಫಲವಾಗಿ ಜೈಲು ಕಂಬಿ ಎಣಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಹಾವೇರಿ: ನೀಡದ ಬೆಡ್‌, ಕಾರಿಡಾರ್‌ನಲ್ಲೇ ಹೆರಿಗೆ, ನೆಲಕ್ಕೆ ಬಿದ್ದು ಶಿಶು ಸಾವು

ಪತ್ನಿ ಪಾರ್ವತಿ ಆರೋಗ್ಯ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments