Webdunia - Bharat's app for daily news and videos

Install App

ಮಗಳ ವಿವಾಹಕ್ಕೆ ಅಡ್ಡಬಂದ ಪತಿಯನ್ನೇ ಕೊಲೆ ಮಾಡಿಸಿದ ಪತ್ನಿ

Webdunia
ಗುರುವಾರ, 24 ಏಪ್ರಿಲ್ 2014 (12:55 IST)
ಬೆಂಗಳೂರು: ತನ್ನ ಮಗಳ ಪ್ರಿಯಕರನಿಂದ ಪತಿಯ ಕೊಲೆಯನ್ನು ಪತ್ನಿ ಉಷಾರಾಣಿ ಎಂಬವರೇ ಮಾಡಿಸಿದ ದಾರುಣ ಘಟನೆ ವರದಿಯಾಗಿದೆ. ಕೊಲೆ ಮಾಡಿದ ನಂತರ ತಮ್ಮ ಪತಿ ಕಾಣೆಯಾಗಿದ್ದಾರೆಂದು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಆಗ್ನೇಯ ಪೊಲೀಸರು ಕೊಲೆ ರಹಸ್ಯವನ್ನು ಭೇದಿಸಿದಾಗ ಸ್ವತಃ ಪತ್ನಿಯೇ ಪತ್ನಿಯನ್ನು ಕೊಲೆ ಮಾಡಿಸಿರುವುದು ಬಹಿರಂಗವಾಗಿದೆ.

ಮಾ. 21ರಂದು ನಡೆದ ಕೊಲೆ ಪ್ರಕರಣದಲ್ಲಿ ತನ್ನ ಮಗಳ ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿದ್ದಳು. ಪತಿಯು ತನ್ನ ಪುತ್ರಿಯ ಪ್ರೇಮವಿವಾಹಕ್ಕೆ ತೀವ್ರವಾಗಿ ವಿರೋಧಿಸಿದ್ದರಿಂದ ಪತಿ ಮುನಿರಾಜು ಎಂಬವರನ್ನು  ಕೊಲೆ ಮಾಡಿಸಲು ಪತ್ನಿ ಉಷಾರಾಣಿ ಸಂಚು ಹೂಡಿದಳು.

ಈ ಘಟನೆಗೆ ಸಂಬಂಧಿಸಿದಂತೆ ಮಹೇಶ್(24) ಮತ್ತು ಸುರೇಶ್ ಎಂಬಿಬ್ಬರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments