Webdunia - Bharat's app for daily news and videos

Install App

ಗಣೇಶ ಹಬ್ಬಕ್ಕೆ ತವರಿಗೆ ಹೋದ ಪತ್ನಿ: ಮಚ್ಚಿನೇಟು ಹಾಕಿದ ಗಂಡ

Webdunia
ಸೋಮವಾರ, 2 ಸೆಪ್ಟಂಬರ್ 2019 (21:00 IST)
ಬೇಡಾ ಬೇಡಾ ಅಂದರೂ ಆತನ ಪತ್ನಿ ತನ್ನ ತವರು ಮನೆಗೆ ಹೋಗಿದ್ದಾಳೆ. ಗಣೇಶ ಹಬ್ಬ ಮುಗಿಸಿಕೊಂಡು ಬರೋಕೆ ಅಂತ ಹೋದ ಪತ್ನಿಯ ವರ್ತನೆಯಿಂದ ರೋಸಿ ಹೋದ ಗಂಡ ಮಾಡಬಾರದ ಕೆಲಸ ಮಾಡಿದ್ದಾನೆ.

ಆರೋಪಿ ಲೋಹಿತ್ ಹಾಗೂ ಆತನ ಹೆಂಡತಿಯ ತಮ್ಮ ಹಾಗೂ ಅತ್ತೆಗೆ ಅಷ್ಟಕ್ಕಷ್ಟೇ ಸಂಬಂಧವಿತ್ತು. ಆದರೆ ತವರು ಮನೆ ಪ್ರೀತಿಯಿಂದಾಗಿ ಲೋಹಿತ್ ನ ಪತ್ನಿ ಗಣೇಶ ಹಬ್ಬಕ್ಕಾಗಿ ತವರು ಮನೆ ಸೇರಿದ್ದಾಳೆ.

ಇದರಿಂದ ಕೆರಳಿದ ಲೋಹಿತ್, ಪತ್ನಿ ಮನೆ ಮುಂದೆ ಬಂದು ರೇಗಾಡಿದ್ದಾನೆ. ಆಗ ವಾಗ್ವಾದ ನಡೆದಾಗ ಅಲ್ಲೇ ಇದ್ದ ಮಚ್ಚನ್ನು ತೆಗೆದುಕೊಂಡ ಲೋಹಿತ್, ತನ್ನ ಅತ್ತೆ ಹಾಗೂ ಭಾಮೈದನ ಮೇಲೆ ಬೀಸಿ ಹಲ್ಲೆ ನಡೆಸಿದ್ದಾನೆ.

ಬೆಂಗಳೂರಿನ ಎಂಇಐ ಬಡಾವಣೆಯಲ್ಲಿ ಘಟನೆ ನಡೆದಿದ್ದು, ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments