Select Your Language

Notifications

webdunia
webdunia
webdunia
webdunia

ಮನೆಯೊಂದರಲ್ಲಿ ಪತ್ನಿಯ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

ಮನೆಯೊಂದರಲ್ಲಿ ಪತ್ನಿಯ ಶವ ಕೊಲೆಯಾದ ಸ್ಥಿತಿಯಲ್ಲಿ  ಪತ್ತೆ
bangalore , ಸೋಮವಾರ, 18 ಅಕ್ಟೋಬರ್ 2021 (22:22 IST)
ಬೆಂಗಳೂರು: ಮನೆಯೊಂದರಲ್ಲಿ ಪತ್ನಿಯ ಶವ ಕೊಲೆಯಾದ ಸ್ಥಿತಿಯಲ್ಲಿ ಮತ್ತು ಪತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ನಡೆಯುತ್ತಿದೆ.
ಕನಕಪುರದ ಮಂಜುನಾಥ್, ಮಳವಳ್ಳಿ ರೋಜಾ ಶವ ಪತ್ತೆಯಲ್ಲಿ.
ಕೌಟುಂಬಿಕ ಕಲಹ ಕಾರಣ ಪತಿಯೇ ಪತ್ನಿಯ ಕೊಲೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮದ್ಯ ವ್ಯಸನಿಯಾಗಿದ್ದ. ಪ್ರತಿನಿತ್ಯ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದಂತೆ. ಭಾನುವಾರ ಮಧ್ಯಾಹ್ನವೂ ಸಹ ಇಬ್ಬರ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ತಿರುಗಿದೆ. ಈ ವೇಳೆ ಪತ್ನಿಯ ಕೊಲೆಗೈದು ತಾನೂ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಗಲಾಟೆಯ ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳ ಸ್ಥಳಕ್ಕಾಗಮಿಸಿ ಬಾಗಿಲು ಒಡೆದು ಒಳಹೊಕ್ಕಾಗ ಘಟನೆ ಬೆಳಕಿಗೆ ಬಂದಿದೆ.
ಮನೆಯಲ್ಲಿ ರಕ್ತ ಚೆಲ್ಲಿದ್ದು, ಪತಿಯೇ ಪತ್ನಿಯನ್ನು ಕೊಲೆಗೈದಿರಬಹುದು ಎಂದು ಕರೆಯುವ ಶಂಕೆಯನ್ನು ಹೊಂದಿದ್ದಾರೆ. ಬ್ಯಾಡರಹಳ್ಳಿ ಠಾಣೆ ಪ್ರಕರಣ ಪ್ರಕರಣ ದಾಖಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ