Webdunia - Bharat's app for daily news and videos

Install App

ಪತ್ನಿಯ ಕಥೆ ಫಿನಿಷ್ ಮಾಡಿ ವಿಷ ಹಾಕಿದ ಭೂಪ

Webdunia
ಶನಿವಾರ, 31 ಆಗಸ್ಟ್ 2019 (17:37 IST)
ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಪತ್ನಿಗೆ ಪೀಡಿಸುತ್ತಿದ್ದ ಗಂಡನೊಬ್ಬ ಪತ್ನಿಯ ಕಥೆ ಫಿನಿಷ್ ಮಾಡಿರೋ ಆರೋಪ ಕೇಳಿಬಂದಿದೆ.

ಬೆಳಗಾವಿಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತಿ ವಿರುದ್ಧ ಕೊಲೆಗೀಡಾಗಿರೋ ಪತ್ನಿಯ ಕುಟುಂಬದವರು ಆರೋಪ ಮಾಡುತ್ತಿದ್ದಾರೆ.

ಪತಿ ಬಸವರಾಜ್ ತನ್ನ ಪತ್ನಿಯಾಗಿರುವ ಲಕ್ಷ್ಮೀ ಅಂಗಡಿ (20)ಗೆ ವರದಕ್ಷಿಣೆ ಆಸೆಗಾಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಅಲ್ಲದೇ ಕೊಲೆ ಮಾಡಿದ ಬಳಿಕ ಆಕೆಯ ಬಾಯಿಗೆ ವಿಷ ಹಾಕಿದ್ದಾನೆಂದೂ ಹಾಗೂ ಆ ಮೂಲಕ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಬಿಂಬಿಸೋಕೆ ಮುಂದಾಗಿದ್ದಾನೆಂದೂ ದೂರಲಾಗಿದೆ.
ಈ ಕುರಿತು ಪತಿ ವಿರುದ್ಧ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments