Webdunia - Bharat's app for daily news and videos

Install App

ಪತ್ನಿ ಆತ್ಮಹತ್ಯೆ ಕೇಸ್: ಬಾಹುಬಲಿ ಚಿತ್ರನಟ ಅಂದರ್

Webdunia
ಗುರುವಾರ, 8 ಆಗಸ್ಟ್ 2019 (14:41 IST)
ಪತ್ನಿ ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಾಹುಬಲಿ ಚಿತ್ರನಟನನ್ನ ಬಂಧನ ಮಾಡಿದ್ದಾರೆ.

ನಟ ಮಧುಪ್ರಕಾಶ್ ಅವರ ಪತ್ನಿ ಭಾರತಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆ ಕುರಿತು ಭಾರತಿ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಬಾಹುಬಲಿ ಚಿತ್ರದಲ್ಲಿ ನಟನೆ ಮಾಡಿದ್ದ ಮಧು ಪ್ರಕಾಶ್ ಬಂಧನವಾಗಿದೆ.

ನನ್ನ ಮಗಳು ಭಾರತಿ ಸಾವಿಗೆ ಮಧು ಪ್ರಕಾಶ್ ಕಾರಣ ಅಂತ ದೂರು ನೀಡಲಾಗಿದೆ. ಭಾರತಿ ಮೇಲೆ ಕೌಟುಂಬಿಕ ದೌರ್ಜನ್ಯ ನಡೆಯುತ್ತಿತ್ತು ಎಂದೂ ದೂರಲಾಗಿದೆ.

ವರದಕ್ಷಿಣೆ ಸಾವು ಕಲಂ ಅಡಿ ಕೇಸ್ ದಾಖಲು ಮಾಡಿಕೊಂಡಿರೋ ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments