ಪತ್ನಿ ಶೀಲದ ಮೇಲೆ ಶಂಕೆ : ಮಾವನನ್ನೇ ಕೊಂದ ಅಳಿಯ

Webdunia
ಬುಧವಾರ, 12 ಫೆಬ್ರವರಿ 2020 (14:27 IST)

ಪತ್ನಿಯ ಶೀಲದ ಮೇಲೆ ಸದಾ ಸಂಶಯ ಪಡುತ್ತಿದ್ದ ಅಳಿಯನೊಬ್ಬ ತನಗೆ ಹೆಣ್ಣು ಕೊಟ್ಟ ಮಾವನನ್ನೇ ಕೊಲೆ ಮಾಡಿದ್ದಾನೆ.
 

ನದೀಂ ಅಹ್ಮದ್ ಖಾನ್ ಕೊಲೆ ಮಾಡಿರೋ ಪಾಪಿ ಅಳಿಯನಾಗಿದ್ದರೆ, ಸಲೀಂ ಚಾಕು ಇರಿತದಿಂದ ಕೊಲೆಯಾಗಿರೋ ಮಾವನಾಗಿದ್ದಾನೆ.

ಸಲೀಂನ ಮಗಳನ್ನು ಆರೋಪಿ ನದೀಂ ಅಹ್ಮದ್ ಖಾನ್ ಮದುವೆಯಾಗಿದ್ದನು. ಆದರೆ ಹೆಂಡತಿ ಶೀಲದ ಮೇಲೆ ಸದಾ ಅನುಮಾನ ಪಡುತ್ತಿದ್ದನು. ಹಲವು ಬಾರಿ ಮಾವ ಇವರಿಬ್ಬರ ಜಗಳ ಬಿಡಿಸಿದ್ದನು.

ಪತ್ನಿ ಹಸೀನಾಳನ್ನು ಕೊಲ್ಲೋಕೆ ಅಂತ ನದೀಂ ಮುಂದಾಗಿದ್ದಾನೆ. ಆಗ ಮಾವ ಅಡ್ಡ ಬಂದ ಪರಿಣಾಮ ಕೊಲೆಯಾಗಿ ಹೋಗಿದ್ದಾನೆ.

ಮೈಸೂರಿನಲ್ಲಿ ಘಟನೆ ನಡೆದಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments