Select Your Language

Notifications

webdunia
webdunia
webdunia
webdunia

ಹೆಂಡತಿ ಮನೆಗೆ ಬಂದ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ!

ಹೆಂಡತಿ ಮನೆಗೆ ಬಂದ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ!
ಬೆಳಗಾವಿ , ಗುರುವಾರ, 2 ಜೂನ್ 2022 (14:16 IST)
ಬೆಳಗಾವಿ : ಹೆಂಡತಿ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರ ಹತ್ಯೆಗೈದಿರುವ ಘಟನೆ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಿವಾಸಿ ದುಂಡಯ್ಯಾ ನಂದಿಕೊಳ್ಳಮಠ (42) ಕೊಲೆಯಾದ ವ್ಯಕ್ತಿ.

ದುಂಡಯ್ಯಾ ನಂದಿಕೊಳ್ಳಮಠ ಅವರು ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿದ ಹೆಂಡತಿ ಮನೆಗೆ ಬಂದಿದ್ದರಂತೆ,

ಈ ವೇಳೆ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ತಲೆಯ ಭಾಗಕ್ಕೆ ಹಲ್ಲೆಗೈದು ಕೊಂದು ಪರಾರಿಯಾಗಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ WHO ಕಳವಳ