Webdunia - Bharat's app for daily news and videos

Install App

ಪತ್ನಿ ಬಾಣಂತನಕ್ಕೆ ಹೋಗುತ್ತಿದ್ದಂತೆ ಪ್ರಿಯತಮೆಗೆ ತಾಳಿ ಕಟ್ಟಿ ಕರೆತಂದ, ಮುಂದೇನಾಯ್ತು?

Webdunia
ಶುಕ್ರವಾರ, 14 ಅಕ್ಟೋಬರ್ 2016 (15:39 IST)
ತನಗೆ ಮೋಸ ಮಾಡಿ ಮತ್ತೊಬ್ಬಳನ್ನು ಮದುವೆಯಾಗಿ ಮನೆಗೆ ಕರೆ ತಂದಿದ್ದ ಪತಿಗೆ, ಮೊದಲ ಪತ್ನಿ ಮತ್ತು ಆಕೆಯ ಸಂಬಂಧಿಕರು ಗೂಸಾ ನೀಡಿದ ಘಟನೆ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ. 
 
ಮಂಜುಳಾ ಮತ್ತು ನವೀನ್‌ಗೆ ಕಳೆದೆರಡು ವರ್ಷಗಳ ಹಿಂದೆ ಮದುವೆಯಾಗಿತ್ತು. ಇತ್ತೀಚಿಗೆ ಮಂಜುಳಾ ಡೆಲಿವರಿಗೆಂದು ತವರಿಗೆ ಹೋಗಿದ್ದರು. ಅಷ್ಟರಲ್ಲಿ ನವೀನ್ ಮತ್ತೊಂದು ಮದುವೆಯಾಗಿದ್ದಾನೆ. ಇದು ಮೊದಲ ಪತ್ನಿಗೆ ತಿಳಿಯುತ್ತಿದ್ದಂತೆ ತನ್ನ ಕುಟುಂಬದವರೊಂದಿಗೆ ಬಂದು ನವೀನ್‌ ಮತ್ತು ಆತನ ಎರಡನೆಯ ಪತ್ನಿ ಪ್ರಿಯಾಂಕಾಗೆ ಗೂಸಾ ನೀಡಿದ್ದಾಳೆ. 
 
ಈ ಕುರಿತು ಪ್ರತಿಕ್ರಿಯಿಸಿರುವ ನವೀನ್, ನಾನು ಮಂಜುಳಾನ್ನು ಮದುವೆಯಾಗುವ ಮೊದಲೇ ಪ್ರಿಯಾಂಕಾಳನ್ನು ಪ್ರೀತಿಸಿದ್ದೆ. ಇಬ್ಬರಿಗೂ ಮೋಸ ಮಾಡಲಾರೆ. ಸಾಕುತ್ತೇನೆ ಎನ್ನುತ್ತಾನೆ. ಆದರೆ ಮಂಜುಳಾ ಮಾತ್ರ ನನ್ನ ಗಂಡನನ್ನು ಆಕೆಗೆ ಬಿಟ್ಟುಕೊಡಲಾರೆ ಎಂದು ಪಟ್ಟು ಹಿಡಿದಿದ್ದಾಳೆ. 
 
ಚನ್ನರಾಯನಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments