Webdunia - Bharat's app for daily news and videos

Install App

ಪ್ರಿಯಕರನಿಗಾಗಿ ಪತಿಯನ್ನೇ ಮುಗಿಸಿದ ಪತ್ನಿ

Webdunia
ಭಾನುವಾರ, 6 ಸೆಪ್ಟಂಬರ್ 2020 (09:38 IST)
ಧಾರವಾಡ : ಅನೈತಿಕ ಸಂಬಂಧಕ್ಕಾಗಿ ಪತ್ನಿ ಪ್ರಿಯಕರ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಘಟನೆ ಧಾರವಾಡದ ನರೇಂದ್ರ ಗ್ರಾಮದಲ್ಲಿ ನಡೆದಿದೆ.

ಪೀರಸಾಬ್ ನದಾಫ(38) ಕೊಲೆಯಾದ ವ್ಯಕ್ತಿ. ಈತನ ಪತ್ನಿ ಪರ್ವಿನ್ ಬಾನು 3 ವರ್ಷಗಳಿಂದ ಸೋಮಯ್ಯ ಪೂಜಾರನ ಜೊತೆ ಅಕ್ರಮ   ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ಪತಿ ಪತ್ನಿಯ ಬಳಿ ಜಗಳವಾಡಿದ್ದಾನೆ. ಇದರಿಂದ ಕೋಪಗೊಂಡ ಪತ್ನಿ ತನ್ನ ಪ್ರಿಯಕರ ಸೋಮಯ್ಯನ ಸಹಕಾರದಿಂದ ಪತಿಯನ್ನು ಕೊಲೆ ಮಾಡಿದ್ದಾಳೆ.

ಮೃತನ ತಾಯಿ ಮಗಳ ಕಾಣೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಪೀರಸಾಬ್ ನ ಪತ್ನಿಯನ್ನು ವಿಚಾರಿಸಿದಾಗ ಆಕೆ ಸತ್ಯಾಂಶ ಬಾಯ್ಬಿಟ್ಟಿದ್ದಾಳೆ. ಬಳಿಕ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments