Webdunia - Bharat's app for daily news and videos

Install App

ಲವರ್ ಜೊತೆ ಓಡಿಹೋಗಿದ್ದ ಪತ್ನಿ – ವಾಪಸ್ ಬಂದಾಗ ಮೊದಲ ಪತಿ ಮಾಡಿದ್ದೇನು?

Webdunia
ಶುಕ್ರವಾರ, 3 ಜನವರಿ 2020 (13:14 IST)
ಮದುವೆಯಾದ ಮೇಲೆ ಲವರ್ ಜೊತೆ ಓಡಿಹೋಗಿದ್ದ ಗೃಹಿಣಿಗೆ ಬರಬಾರದ ಗತಿ ಬಂದಿದೆ.

ಶರಣಮ್ಮ-ಶರಣಪ್ಪ ಕಳೆದೈದು ವರ್ಷಗಳಿಂದ ಮದುವೆಯಾಗಿದ್ದರು. ಆದರೆ ಗಂಡ ಶರಣಪ್ಪನಿಗೆ ನಿಯತ್ತಾಗಿ ಇರಬೇಕಿದ್ದ ಶರಣಮ್ಮ ಮದುವೆ ಬಳಿಕವೂ ಬೇರೋಬ್ಬನೊಂದಿಗೆ ಲವ್ವಿ ಡವ್ವಿ ನಡೆಸಿ ಆತನೊಂದಿಗೆ ಓಡಿಹೋಗಿದ್ದಳು.

ಆ ಬಳಿಕ ಗಂಡ ಶರಣಪ್ಪನ ಹತ್ತಿರ ಹಣಕ್ಕೆ ಬೇಡಿಕೆ ಇಡುತ್ತಾ ಕಿರುಕುಳ ನೀಡಲಾರಂಭಿಸಿದ್ದಾಳೆ. ಓಡಿ ಹೋಗಿ ಮತ್ತೆ ಬಂದು ಕಿರಿಕಿರಿ ಮಾಡುತ್ತಿದ್ದ ಶರಣಮ್ಮಳನ್ನು ಕರೆಸಿಕೊಂಡ ಪತಿ ಶರಣಪ್ಪ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಕಲಬುರಗಿಯ ಅವರಾದ್ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶರಣಪ್ಪ ಪೊಲೀಸರಿಗೆ ಶರಣಾಗಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments