Webdunia - Bharat's app for daily news and videos

Install App

ಕಾರಿನ ಮೇಲೆ ಕಾಡಾನೆ ಕೋಪ..!

Webdunia
ಭಾನುವಾರ, 21 ಆಗಸ್ಟ್ 2022 (21:33 IST)
ಕಾಡಿನಿಂದ ನಾಡಿಗೆ ಬಂದು ಬೆಳೆ ಹಾನಿ ಮಾಡುವ ಕಾಡಾನೆ ಬಗ್ಗೆ ಕೇಳಿರುತ್ತೀರಿ. ಇಲ್ಲೊಂದು ಸಲಗ ರಸ್ತೆ ಮಧ್ಯೆ ಬಂದು ಕಾರಿನ ಮೇಲೆ ತನ್ನ ಸಿಟ್ಟನ್ನು ತೋರಿಸಿದ ಘಟನೆ ಚಾಮರಾಜನಗರ ಗಡಿಯಾದ ತಮಿಳುನಾಡಿನ ಆಸನೂರು ಬಳಿ ನಡೆದಿದೆ. ಕಾಡಾನೆ ತನ್ನ ಮಕ್ಕಳನ್ನು ಕರೆತಂದು ಸಂಪೂರ್ಣ ಪರಿವಾರದೊಂದಿಗೆ ಕಬ್ಬಿನ ಲಾರಿಗಾಗಿ ಕಾಯ್ತ ಇತ್ತು. ಆಗ ಬಂದ  ಕಾರಿನ ಮೇಲೆ ಪುಂಡಾನೆ ಕೋಪಗೊಂಡು ಕಾರಿನ ಗಾಜನ್ನು ಪುಡಿ ಮಾಡಿದೆ. ಆನೆ ದಾಳಿಗೆ ಕಾರಿ ಗಾಜು ಪೀಸ್​​​​-ಪೀಸ್​​​ ಆಗಿದೆ.  ಏಕಾಏಕಿ ಆನೆ ಕಾರಿನ ಮೇಲೆ ದಾಳಿ ಮಾಡಿದ್ದು, ಕಾರಿನಲ್ಲಿದ್ದ ಜನರು ಭಯಭೀತಗೊಂಡಿದ್ದಾರೆ. ಸದ್ಯಕ್ಕೆ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments