Webdunia - Bharat's app for daily news and videos

Install App

ಕಾರಿನ ಮೇಲೆ ಕಾಡಾನೆ ಕೋಪ..!

Webdunia
ಭಾನುವಾರ, 21 ಆಗಸ್ಟ್ 2022 (21:33 IST)
ಕಾಡಿನಿಂದ ನಾಡಿಗೆ ಬಂದು ಬೆಳೆ ಹಾನಿ ಮಾಡುವ ಕಾಡಾನೆ ಬಗ್ಗೆ ಕೇಳಿರುತ್ತೀರಿ. ಇಲ್ಲೊಂದು ಸಲಗ ರಸ್ತೆ ಮಧ್ಯೆ ಬಂದು ಕಾರಿನ ಮೇಲೆ ತನ್ನ ಸಿಟ್ಟನ್ನು ತೋರಿಸಿದ ಘಟನೆ ಚಾಮರಾಜನಗರ ಗಡಿಯಾದ ತಮಿಳುನಾಡಿನ ಆಸನೂರು ಬಳಿ ನಡೆದಿದೆ. ಕಾಡಾನೆ ತನ್ನ ಮಕ್ಕಳನ್ನು ಕರೆತಂದು ಸಂಪೂರ್ಣ ಪರಿವಾರದೊಂದಿಗೆ ಕಬ್ಬಿನ ಲಾರಿಗಾಗಿ ಕಾಯ್ತ ಇತ್ತು. ಆಗ ಬಂದ  ಕಾರಿನ ಮೇಲೆ ಪುಂಡಾನೆ ಕೋಪಗೊಂಡು ಕಾರಿನ ಗಾಜನ್ನು ಪುಡಿ ಮಾಡಿದೆ. ಆನೆ ದಾಳಿಗೆ ಕಾರಿ ಗಾಜು ಪೀಸ್​​​​-ಪೀಸ್​​​ ಆಗಿದೆ.  ಏಕಾಏಕಿ ಆನೆ ಕಾರಿನ ಮೇಲೆ ದಾಳಿ ಮಾಡಿದ್ದು, ಕಾರಿನಲ್ಲಿದ್ದ ಜನರು ಭಯಭೀತಗೊಂಡಿದ್ದಾರೆ. ಸದ್ಯಕ್ಕೆ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments