ಕಾರಿನ ಮೇಲೆ ಕಾಡಾನೆ ಕೋಪ..!

Webdunia
ಭಾನುವಾರ, 21 ಆಗಸ್ಟ್ 2022 (21:33 IST)
ಕಾಡಿನಿಂದ ನಾಡಿಗೆ ಬಂದು ಬೆಳೆ ಹಾನಿ ಮಾಡುವ ಕಾಡಾನೆ ಬಗ್ಗೆ ಕೇಳಿರುತ್ತೀರಿ. ಇಲ್ಲೊಂದು ಸಲಗ ರಸ್ತೆ ಮಧ್ಯೆ ಬಂದು ಕಾರಿನ ಮೇಲೆ ತನ್ನ ಸಿಟ್ಟನ್ನು ತೋರಿಸಿದ ಘಟನೆ ಚಾಮರಾಜನಗರ ಗಡಿಯಾದ ತಮಿಳುನಾಡಿನ ಆಸನೂರು ಬಳಿ ನಡೆದಿದೆ. ಕಾಡಾನೆ ತನ್ನ ಮಕ್ಕಳನ್ನು ಕರೆತಂದು ಸಂಪೂರ್ಣ ಪರಿವಾರದೊಂದಿಗೆ ಕಬ್ಬಿನ ಲಾರಿಗಾಗಿ ಕಾಯ್ತ ಇತ್ತು. ಆಗ ಬಂದ  ಕಾರಿನ ಮೇಲೆ ಪುಂಡಾನೆ ಕೋಪಗೊಂಡು ಕಾರಿನ ಗಾಜನ್ನು ಪುಡಿ ಮಾಡಿದೆ. ಆನೆ ದಾಳಿಗೆ ಕಾರಿ ಗಾಜು ಪೀಸ್​​​​-ಪೀಸ್​​​ ಆಗಿದೆ.  ಏಕಾಏಕಿ ಆನೆ ಕಾರಿನ ಮೇಲೆ ದಾಳಿ ಮಾಡಿದ್ದು, ಕಾರಿನಲ್ಲಿದ್ದ ಜನರು ಭಯಭೀತಗೊಂಡಿದ್ದಾರೆ. ಸದ್ಯಕ್ಕೆ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments