ಅಕ್ಕ-ತಂಗಿ ಮೇಲೆ ಕಾಡಾನೆ ದಾಳಿ

Webdunia
ಗುರುವಾರ, 22 ಜೂನ್ 2023 (14:05 IST)
ಜಮೀನಿಗೆ ತೆರಳುತ್ತಿದ್ದ ಅಕ್ಕ-ತಂಗಿಯರ ಮೇಲೆ ಕಾಡಾನೆ ದಾಳಿ ನಡೆಸಿ, ಅಕ್ಕ ಸ್ಥಳದಲ್ಲೇ ಮೃತ ಪಟ್ಟು, ತಂಗಿ ಗಂಭೀರ ಗಾಯಗೊಂಡ ಘಟನೆ ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾನಗರದಲ್ಲಿ ನಡೆದಿದೆ. 50 ವರ್ಷದ ಜಯಮ್ಮ ಮೃತ ಮಹಿಳೆಯಾಗಿದ್ದು, 45 ವರ್ಷದ ವೆಂಕಲಕ್ಷ್ಮಮ್ಮ ಗಂಭೀರ ಗಾಯಗೊಂಡ ಮಹಿಳೆ ಎಂದು ತಿಳಿದು ಬಂದಿದೆ. ಜಮೀನಿನಲ್ಲಿ ಎಳ್ಳು ಕೊಯ್ಯಲು ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಗಾಯಾಳು ವೆಂಕಟಲಕ್ಷ್ಮಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳ ಯುವತಿ ನಾಪತ್ತೆ ಕೇಸ್ ಬೆನ್ನಲ್ಲೇ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕೇರಳದ 14ರಬಾಲಕಿ ನಾಪತ್ತೆ

ಮುಂದಿನ ಸುದ್ದಿ
Show comments