Webdunia - Bharat's app for daily news and videos

Install App

ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ದಾಂಧಲೆ

Webdunia
ಮಂಗಳವಾರ, 8 ಡಿಸೆಂಬರ್ 2015 (18:44 IST)
ಮೈಸೂರಿನ ಎಚ್.ಡಿ.ಕೋಟೆಯಲ್ಲಿ ನಾಲ್ಕು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ರೈತರು ಬೆಳೆದಿದ್ದ ಬಾಳೆ, ಬತ್ತದ  ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ. ರಸ್ತೆ ಬದಿ ನಿಲ್ಲಿಸಿದ್ದ ಆಟೋ, ಬೈಕ್‌ಗಳನ್ನು ಕೂಡ ಕಾಡಾನೆಗಳು ಜಖಂ ಮಾಡಿವೆ. ಈಗ ಸಂತೆ ಮುಗಿದ ಮೇಲೆ ಕಾಡಾನೆಗಳನ್ನು ಕಾಡಿಗೆ ಕಳಿಸುವ ಕಾರ್ಯಾಚರಣೆ ಮಾಡುವುದಾಗಿ ಅರಣ್ಯಾಧಿಕಾರಿಗಳು ಹೇಳಿದ್ದಾರೆ.

 ಆನೆಗಳ ವಿರುದ್ಧ ಕಾರ್ಯಾಚರಣೆ ನಡೆಸಿದರೆ ಅವು ಸಂತೆಗೆ ನುಗ್ಗುವ ಸಾಧ್ಯತೆಯಿದ್ದು ಸಾಕಷ್ಟು ಸಾವು, ನೋವು ಸಂಭವಿಸುವುದರಿಂದ ಆನೆಗಳ ಕಾರ್ಯಾಚರಣೆಯನ್ನು ಸಂತೆಯ ನಂತರ ನಡೆಸಲು ನಿರ್ಧರಿಸಲಾಯಿತು.

 ಕಾಡಾನೆ ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಜನರು ನೆರೆದು ಗದ್ದಲ ಮಾಡಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿಗೆ ಅವುಗಳನ್ನು ಕಾಡಿಗಟ್ಟಲು ಹರಸಾಹಸ ಮಾಡಬೇಕಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments