ಆನೇಕಲ್ ನಲ್ಲಿ ಕಾಡಾನೆ ಹಿಂಡು ಪ್ರತ್ಯಕ್ಷ್ಯ

Webdunia
ಗುರುವಾರ, 5 ಜನವರಿ 2023 (19:41 IST)
ಆನೇಕಲ್ ತಾಲೂಕಿನ ಸುಣವಾರ ಗ್ರಾಮದ ಬಳಿ ಇಂದು ಮುಂಜಾನೆ ಕಾಡಾನೆ ಹಿಂಡು ಪ್ರತ್ಯಕ್ಷವಾಗಿದೆ, ಮುತ್ಯಾಲಮಡುವು ರಸ್ತೆಯಲ್ಲಿ 15 ಕಾಡಾನೆಗಳು ರಸ್ತೆ ದಾಟುತ್ತಿರುವ ದೃಶ್ಯವನ್ನು ಸ್ಥಳಿಯರು ಮೊಬೈಲ್ ‌ನಲ್ಲಿ ಚಿತ್ರಿಸಿಕೊಂಡಿದ್ದಾರೆ. ತಮಿಳುನಾಡು ಕಡೆಯಿಂದ ರಾತ್ರಿ ವೇಳೆಯಲ್ಲಿ ರಾಜ್ಯದ ಗಡಿಭಾಗದ ಗ್ರಾಮಗಳಿಗೆ ಬರುವ ಕಾಡಾನೆಗಳ ಹಿಂಡು ರೈತರು ಕಷ್ಟಪಟ್ಟು ಬೆಳೆದ ಬೆಳೆಗಳನ್ನು ತಿಂದು ನಾಶ ಗೊಳಿಸುತ್ತಿವೆ. ಕಳೆದ 15 ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಹೀಗಾಗಿ ಕಾಡಾನೆಗಳನ್ನು ನಿಯಂತ್ರಣ ಮಾಡುವಂತೆ ಸ್ಥಳೀಯ ರೈತರು ಅರಣ್ಯ ಇಲಾಖೆಗೆ ಮನವಿ ಮಾಡುತ್ತಿದ್ದಾರೆ. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಮತ್ತೆ ಅರಣ್ಯದ ಕಡೆ ಕಳುಹಿಸಲು ಕಾರ್ಯಾಚರಣೆ ಶುರು ಮಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments