Webdunia - Bharat's app for daily news and videos

Install App

ಅತೀದೊಡ್ಡ ಕೆರೆ ಹೊಂದಿರುವ ಗುಡ್ಡದಲ್ಲಿ ಕಾಡ್ಗಿಚ್ಚು…!

Webdunia
ಮಂಗಳವಾರ, 15 ಜನವರಿ 2019 (16:04 IST)
ಭಾರತದ ದೊಡ್ಡ ಹಾಗೂ ಏಷ್ಯಾ ಖಂಡದ ಎರಡನೇ ಅತೀದೊಡ್ಡ ಕೆರೆ ಹೊಂದಿರುವ ಗುಡ್ಡದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದೆ.

ಬೆಂಕಿಯ ಕೆನ್ನಾಲಿಗೆಗೆ ಗಿಡಮರಗಳು ಸುಟ್ಟು ಕರಕಲಾಗುತ್ತಿವೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಗುಡ್ಡಗಳು ಬೆಂಕಿಗೆ ಭಸ್ಮವಾಗುತ್ತಿವೆ. ಇಲ್ಲಿನ ಕೆರೆಬಿಳಚಿ, ರುದ್ರಾಪುರ, ಸೂಳೆಕೆರೆಯ ಗುಡ್ಡದಲ್ಲಿ ಸಾಲುಸಾಲು ರೀತಿಯಲ್ಲಿ ಬೆಂಕಿ ಕಾಡ್ಗಿಚ್ಚಿನ ರೂಪದಲ್ಲಿ ಕಾಣಿಸಿಕೊಂಡಿದೆ. ಸಂಬಂಧಪಟ್ಟವರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಜನರು ದೂರಿದ್ದಾರೆ.  

ಅಲ್ಲದೆ ಸಂಕ್ರಾಂತಿ ಹಬ್ಬಕ್ಕೆಂದು ಗುಡ್ಡದ ಸೌದರ್ಯ ಸವಿಯಲು ಬಂದವರಿಗೆ ಬೆಂಕಿಯಿಂದ ಗುಡ್ಡವು ಬೂದಿ ಬೂದಿಯಾಗಿ ಕಾಣಿಸುತ್ತಿದೆ. ನಿನ್ನೆಯಿಂದ ಬೆಂಕಿ ಕಾಣಿಸಿಕೊಳ್ಳುತ್ತಿದ್ದು ಇಂದು ಮುಂಜಾನೆಯಿಂದಲೂ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಕಿ ಹೊತ್ತಿರುವ ಜಾಗದಲ್ಲಿ ವಿದ್ಯುತ್ ವೈರ್ ಗಳು ಹರಿದಿದ್ದರೂ ಸಂಬಂಧ ಪಟ್ಟವರು ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗುಡ್ಡಕ್ಕೆ ಭೇಟಿ ನೀಡಿದ ಜನರು ದೂರಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments