Webdunia - Bharat's app for daily news and videos

Install App

ಇಂದು ಮೈತ್ರಿ ಶಾಸಕರು ರಾಜೀನಾಮೆ ನೀಡ್ತಾರಾ? ಗುಪ್ತಚರ ಇಲಾಖೆಯಿಂದ ಬಂದ ಸ್ಪೋಟಕ ಮಾಹಿತಿ ಏನು?

Webdunia
ಮಂಗಳವಾರ, 9 ಜುಲೈ 2019 (10:29 IST)
ಬೆಂಗಳೂರು : ಶಾಸಕರ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿಗೆ ಗುಪ್ತಚರ ಇಲಾಖೆಯಿಂದ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದೆ.



ಈಗಾಗಲೇ ಮೈತ್ರಿ ಸರ್ಕಾರದ 15 ಮಂದಿ ಶಾಸಕರು ರಾಜೀನಾಮೆ ನೀಡಿದ್ದಾರೆ. ಆದರೆ ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಬೆಂಗಳೂರಿನಲ್ಲಿ ಇರಲಿಲ್ಲ. ಆದರೆ ಇಂದು ಸ್ಪೀಕರ್ ಹಾಜರಾಗಿರುವ ಹಿನ್ನಲೆಯಲ್ಲಿ ಇನ್ನು ಕೆಲವು ಮಂದಿ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿತ್ತು.

 

ಆದರೆ ಇದೀಗ ಸಿಎಂ ಕುಮಾರಸ್ವಾಮಿಗೆ  ಇಲಾಖೆಯಿಂದ  ಮಾಹಿತಿ ಲಭ್ಯವಾಗಿದ್ದು, ಇಂದು ಯಾವ ಶಾಸಕರು ರಾಜೀನಾಮೆ ನೀಡುವುದಿಲ್ಲ ಎಂಬ ಸ್ಪೋಟಕ ಮಾಹಿತಿ ತಿಳಿದುಬಂದಿದೆ.ಇದರಿಂದ ಮೈತ್ರಿ ಸರ್ಕಾರದ ನಾಯಕರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments