ಎಲ್ಲದಕ್ಕೂ ಸದನದಲ್ಲೇ ಉತ್ತರಿಸುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 6 ಜೂನ್ 2017 (10:44 IST)
ಬೆಂಗಳೂರು: ಪ್ರತಿಪಕ್ಷಗಳ ಎಲ್ಲಾ ಆರೋಪಗಳಿಗೂ, ಅನುಮಾನಗಳಿಗೂ ಸದನದಲ್ಲೇ ಉತ್ತರಿಸುತ್ತೇನೆ. ಮಾಧ್ಯಮಗಳ ಮುಂದೆ ಏನೂ ಹೇಳಿಕೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 
ಬರ ಪರಿಹಾರ ಕುರಿತು ಸರ್ಕಾರದ ಕ್ರಮಗಳ ಬಗ್ಗೆ ವಿಪಕ್ಷಗಳು ಪದೇ ಪದೇ ಮಾಧ್ಯಮಗಳ ಮೂಲಕ ಪ್ರಶ್ನೆ ಮಾಡುತ್ತಲೇ ಇವೆ. ಅಲ್ಲದೆ ಇದೀಗ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಬರ ಪರಿಹಾರದ ಬಗ್ಗೆ ಚರ್ಚೆ ನಡೆಸಲು ವಿಪಕ್ಷಗಳು ಸಜ್ಜಾಗಿವೆ.

ಈ ಹಿನ್ನಲೆಯಲ್ಲಿ ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಮೇಲಿನಂತೆ ಉತ್ತರಿಸಿದ್ದಾರೆ. ಅಲ್ಲದೆ, ಖಾಲಿ ಇರುವ ಸಚಿವ ಸ್ಥಾನಗಳ ನೇಮಕಾತಿ ಬಗ್ಗೆ ಪ್ರಶ್ನಿಸಿದಾಗಲೂ ಅಧಿವೇಶನ ಮುಗಿದ ಬಳಿಕ ತೀರ್ಮಾನಿಸುವುದಾಗಿ ಜಾರಿಕೊಂಡರು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

ಮುಂದಿನ ಸುದ್ದಿ
Show comments