Webdunia - Bharat's app for daily news and videos

Install App

ಯಡಿಯೂರಪ್ಪರನ್ನು ಬಿಜೆಪಿಯವರೇ ಇಳಿಸುತ್ತಾರಾ?

Webdunia
ಶನಿವಾರ, 15 ಆಗಸ್ಟ್ 2020 (23:19 IST)
ರಾಜ್ಯ ಬಿಜೆಪಿಯಲ್ಲಿ ಹೊಂದಾಣಿಕೆ ಕೊರತೆ ಇದೆ. ವೈಮನಸ್ಸು ಪಕ್ಷದ ಮುಖಂಡರಲ್ಲಿದ್ದು ಅವರಲ್ಲೇ ಸಿಎಂ ರನ್ನು ಇಳಿಸಬೇಕೆಂದು ಯತ್ನಿಸುತ್ತಿದ್ದಾರೆ.
 

ಹೀಗಂತ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ಕೆ.ಪಾಟೀಲ್ ದೂರಿದ್ದಾರೆ.

ಅಧಿಕಾರಕ್ಕೊಸ್ಕರವೇ ಬಿಜೆಪಿಯವರು ಹಂಬಲಿಸುತ್ತಿದ್ದು, ಅವರಿಗೆ ಮತ್ತೇನೂ ಕಾಣುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದರು.

ಇನ್ನು, ಬೆಂಗಳೂರು ಗಲಭೆ ಕೇಸ್ ನಲ್ಲಿ ಕಾಂಗ್ರೆಸ್ ಶಾಸಕರ ಮನೆಗೆ ಹಾನಿಯಾಗಿದೆ. ಆದರೆ ಕಾಂಗ್ರೆಸ್ ನವರ ಕೈವಾಡವಿದೆ ಅನ್ನೋ ಬಿಜೆಪಿಯವರ ಹೇಳಿಕೆಯಲ್ಲಿ ಹುರುಳಿಲ್ಲ ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments