ಬಿಜೆಪಿಗೆ ಅಧಿಕಾರ ಸಿಗಲ್ವಾ? ಕುಮಾರಸ್ವಾಮಿ ಸಿಡಿಸಿದ್ರು ಹೊಸ ಬಾಂಬ್

Webdunia
ಗುರುವಾರ, 25 ಜುಲೈ 2019 (18:19 IST)
ರಾಜ್ಯದ ರಾಜಕೀಯ ಎಲ್ಲರ ಗಮನ ಸೆಳೆದಿರೋವಂತೆ ಬಿಜೆಪಿಗೆ ಅಧಿಕಾರ ಸಿಗೋದಿಲ್ಲ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ. ಇದಕ್ಕೆ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿರೋದು ಪುಷ್ಟೀಕರಿಸುತ್ತಿದೆ.

ರಾಜ್ಯದ ರಾಜಕೀಯ ಬೆಳವಣಿಗೆ ದಿಕ್ಕಿಲ್ಲದೇ ಸಾಗುತ್ತಿದೆ. ಇಂಥದ ಸಮಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೂ ಸುಭದ್ರ ಆಡಳಿತ ನೀಡೋದಿಲ್ಲ. ಹೀಗಂತ ಹಂಗಾಮಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶಾಸಕ ರಾಮಲಿಂಗಾರೆಡ್ಡಿ ನಿವಾಸದಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜಕೀಯ ದಿಕ್ಕು ಬದಲಾಗಲಿದೆ. ಮುಂದೇನು ಆಗಲಿದೆ ಅಂತ ಕಾದು ನೋಡಿ ಅಂತ ಸ್ಫೋಟಕ ಸುದ್ದಿ ಸಿಡಿಸಿದ್ರು.

ಹೆಚ್.ಡಿ.ಕುಮಾರಸ್ವಾಮಿ ಈ ಹೇಳಿಕೆಯು ವಿಭಿನ್ನವಾದ ಅರ್ಥಗಳಲ್ಲಿ ವಿಶ್ಲೇಷಣೆಗೆ ಒಳಪಡುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments