Webdunia - Bharat's app for daily news and videos

Install App

ಬಿಜೆಪಿಗೆ ಅಧಿಕಾರ ಸಿಗಲ್ವಾ? ಕುಮಾರಸ್ವಾಮಿ ಸಿಡಿಸಿದ್ರು ಹೊಸ ಬಾಂಬ್

Webdunia
ಗುರುವಾರ, 25 ಜುಲೈ 2019 (18:19 IST)
ರಾಜ್ಯದ ರಾಜಕೀಯ ಎಲ್ಲರ ಗಮನ ಸೆಳೆದಿರೋವಂತೆ ಬಿಜೆಪಿಗೆ ಅಧಿಕಾರ ಸಿಗೋದಿಲ್ಲ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ. ಇದಕ್ಕೆ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿರೋದು ಪುಷ್ಟೀಕರಿಸುತ್ತಿದೆ.

ರಾಜ್ಯದ ರಾಜಕೀಯ ಬೆಳವಣಿಗೆ ದಿಕ್ಕಿಲ್ಲದೇ ಸಾಗುತ್ತಿದೆ. ಇಂಥದ ಸಮಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೂ ಸುಭದ್ರ ಆಡಳಿತ ನೀಡೋದಿಲ್ಲ. ಹೀಗಂತ ಹಂಗಾಮಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶಾಸಕ ರಾಮಲಿಂಗಾರೆಡ್ಡಿ ನಿವಾಸದಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜಕೀಯ ದಿಕ್ಕು ಬದಲಾಗಲಿದೆ. ಮುಂದೇನು ಆಗಲಿದೆ ಅಂತ ಕಾದು ನೋಡಿ ಅಂತ ಸ್ಫೋಟಕ ಸುದ್ದಿ ಸಿಡಿಸಿದ್ರು.

ಹೆಚ್.ಡಿ.ಕುಮಾರಸ್ವಾಮಿ ಈ ಹೇಳಿಕೆಯು ವಿಭಿನ್ನವಾದ ಅರ್ಥಗಳಲ್ಲಿ ವಿಶ್ಲೇಷಣೆಗೆ ಒಳಪಡುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments