Webdunia - Bharat's app for daily news and videos

Install App

ಬಿಜೆಪಿ ಸೇರಲಿದ್ದಾರಾ ಶಾಸಕ ಆನಂದ್‌ ಸಿಂಗ್‌?

Webdunia
ಸೋಮವಾರ, 1 ಜುಲೈ 2019 (13:47 IST)
ಬೆಂಗಳೂರು : ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾದ ಹೊಸಪೇಟೆ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಬಿಜೆಪಿ ಸೇರಲಿದ್ದಾರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.




ಇಂದು ಬೆಳಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ವಿಜಯನಗರ ಶಾಸಕ ಆನಂದ್ ಸಿಂಗ್ ರಾಜಿನಾಮೆ ನೀಡಿದ್ದು, ಇನ್ನೂ 7 ಮಂದಿ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


ನಿನ್ನೆ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಆನಂದ್ ಸಿಂಗ್ ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿ ದಿಢೀರ್ ರಾಜೀನಾಮೆ ಸಲ್ಲಿಸಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಆನಂದ್‌ ಸಿಂಗ್‌ ಬಿಜೆಪಿ ಸೇರಲಿದ್ದಾರಾ ಎಂಬ ಅನುಮಾನ ಕೂಡ  ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಶಾಸಕ ಆನಂದ್ ಸಿಂಗ್ ಅವರೇ ಸ್ಪಷ್ಟನೆ ನೀಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಬೇಜವಾಬ್ದಾರಿತನ ಬಿಡದಿದ್ದರೆ ಹೋರಾಟ ನಿಲ್ಲದು: ಸುಮಲತಾ ಅಂಬರೀಷ್

ಕಾವೇರಿಯನ್ನು ಕುಡಿಯುವ ನೀರಿಗಾಗಿ ಕಾಯ್ದಿರಿಸುವುದು ನಮ್ಮ ಆದ್ಯತೆ: ಬಸವರಾಜ ಬೊಮ್ಮಾಯಿ

ಮುಂದಿನ ಸುದ್ದಿ
Show comments