Webdunia - Bharat's app for daily news and videos

Install App

ಬಿಜೆಪಿ ಬಿಟ್ಟರೆ ಹುಷಾರ್ ಅಂದ್ರಾ ಯಡಿಯೂರಪ್ಪ?

Webdunia
ಶನಿವಾರ, 13 ಜುಲೈ 2019 (17:21 IST)
ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಬೆನ್ನಲ್ಲೆ ಇದೀಗ ಕೆಲವು ಬಿಜೆಪಿ ಶಾಸಕರು ರಿವರ್ಸ್ ಆಪರೇಷನ್ ಗೆ ಒಳಗಾಗುತ್ತಿರುವ ಸುದ್ದಿ ಹರಿದಾಡುತ್ತಿರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಗರಂ ಆಗಿದ್ದಾರೆ.

ರಮಾಡ ರೆಸಾರ್ಟ್ ನಲ್ಲಿ ಬಿಜೆಪಿಯ ಎಲ್ಲ ಶಾಸಕರನ್ನು ಇರಿಸಲಾಗಿದೆ. ರಿವರ್ಸ್ ಆಪರೇಷನ್ ಭಯದಿಂದ ಬಿಜೆಪಿ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ.

ಈ ನಡುವೆ ಬಿಜೆಪಿಗೆ ಕೈ ಕೊಡುತ್ತಾರೆ ಎನ್ನಲಾಗುತ್ತಿರುವ ಏಳು ಜನ ಶಾಸಕರಿಗೆ ಬಿ.ಎಸ್.ಯಡಿಯೂರಪ್ಪ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ನಿಮ್ಮ ಸಮಸ್ಯೆ ಅಥವಾ ಬೇಡಿಕೆ ಇದ್ದರೆ ತಿಳಿಸಿ. ಒಂದು ವೇಳೆ ಬಿಜೆಪಿ ಬಿಟ್ಟು ಹೋದರೆ ಹುಷಾರ್… ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ '80s ಟ್ರೆಂಡ್ ಫೋಟೋ': ಏನಿದು, ಮಾಡುವುದು ಹೇಗೆ

Video: ರಾಹುಲ್ ಗಾಂಧಿ ಟ್ರಾನ್ಸಫರ್ ಉದ್ಘಾಟನೆಗೆ ಇಷ್ಟೊಂದು ಸದ್ದು ಗದ್ದಲವಾ: ಬಿಜೆಪಿ, ನೆಟ್ಟಿಗರ ಟಾಂಗ್

ಬೈಕ್ ಚಲಾಯಿಸುತ್ತಾ ರೊಮ್ಯಾನ್ಸ್ ಮಾಡುತ್ತಿದ್ದ ಜೋಡಿ: ತಕ್ಕ ಪಾಠ ಕಲಿಸಿದ ಪಬ್ಲಿಕ್ video

ಬ್ಯಾಚುಲರ್ ಪಾರ್ಟಿಯಲ್ಲಿ ಎಕ್ಸ್ ಲವರ್ ಗಳ ದಂಡು: ವಿಡಿಯೋ ನೋಡಿ ಮುದವೆಯನ್ನೇ ಕ್ಯಾನ್ಸಲ್ ಮಾಡಿದ ವರ Video

ಗಂಡನ ಜೊತೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಮಾವನ ಕೊಲೆಗೆ ಸ್ಕೆಚ್: ಸೊಸೆಯ ಖತರ್ನಾಕ್ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ: ವೈರಲ್ Video

ಮುಂದಿನ ಸುದ್ದಿ
Show comments