Webdunia - Bharat's app for daily news and videos

Install App

ಬಿಜೆಪಿ ಬಿಟ್ಟರೆ ಹುಷಾರ್ ಅಂದ್ರಾ ಯಡಿಯೂರಪ್ಪ?

Webdunia
ಶನಿವಾರ, 13 ಜುಲೈ 2019 (17:21 IST)
ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಬೆನ್ನಲ್ಲೆ ಇದೀಗ ಕೆಲವು ಬಿಜೆಪಿ ಶಾಸಕರು ರಿವರ್ಸ್ ಆಪರೇಷನ್ ಗೆ ಒಳಗಾಗುತ್ತಿರುವ ಸುದ್ದಿ ಹರಿದಾಡುತ್ತಿರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಗರಂ ಆಗಿದ್ದಾರೆ.

ರಮಾಡ ರೆಸಾರ್ಟ್ ನಲ್ಲಿ ಬಿಜೆಪಿಯ ಎಲ್ಲ ಶಾಸಕರನ್ನು ಇರಿಸಲಾಗಿದೆ. ರಿವರ್ಸ್ ಆಪರೇಷನ್ ಭಯದಿಂದ ಬಿಜೆಪಿ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ.

ಈ ನಡುವೆ ಬಿಜೆಪಿಗೆ ಕೈ ಕೊಡುತ್ತಾರೆ ಎನ್ನಲಾಗುತ್ತಿರುವ ಏಳು ಜನ ಶಾಸಕರಿಗೆ ಬಿ.ಎಸ್.ಯಡಿಯೂರಪ್ಪ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ನಿಮ್ಮ ಸಮಸ್ಯೆ ಅಥವಾ ಬೇಡಿಕೆ ಇದ್ದರೆ ತಿಳಿಸಿ. ಒಂದು ವೇಳೆ ಬಿಜೆಪಿ ಬಿಟ್ಟು ಹೋದರೆ ಹುಷಾರ್… ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments