Webdunia - Bharat's app for daily news and videos

Install App

ಲಂಚ ಕೊಡದಿದ್ದಕ್ಕೆ ವಿಲ್ ಚೇರ್ ನಿರಾಕರಣೆ: ರೋಗಿಯನ್ನು ಹೊತ್ತುಕೊಂಡು ಕರೆತಂದರು!

Webdunia
ಮಂಗಳವಾರ, 24 ಜುಲೈ 2018 (17:36 IST)
ಇಲ್ಲಿ ಲಂಚ ಕೊಡದಿದ್ದರೆ ವಿಲ್ ಚೇರ್ ಸಹ ಸಿಗುವುದಿಲ್ಲ. ಅನಾರೋಗ್ಯದಿಂದ ನರಳಾಡಿದ್ರೂ ಯಾರೂ ಕ್ಯಾರೇ ಎನ್ನುವುದಿಲ್ಲ. ಲಂಚ ಕೊಡದ ಕಾರಣಕ್ಕಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಸಂಬಂಧಿಕರು ಡಾಕ್ಟರ್ ಬಳಿ ಎತ್ತುಕೊಂಡು ಬಂದ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಜಿಲ್ಲಾಸ್ಪತ್ರೆಗೆ ಬರುವ ಬಡ ರೋಗಿಗಳ ಪಾಡು ಹೇಳತೀರದಾಗಿದೆ. ಲಂಚ ಕೊಡಲು ನಿರಾಕರಿಸಿದಕ್ಕೆ ವಿಲ್ ಚೇರ್ ನೀಡದ ಆಸ್ಪತ್ರೆಯ ಸಿಬ್ಬಂದಿಗಳು ಅಮಾನವೀಯ ವರ್ತನೆ ತೋರಿದ್ದಾರೆ. ಹೀಗಾಗಿ ವಿಲ್ ಚೇರ್ ಖಾಲಿ ಇದ್ದರು ರೋಗಿಯನ್ನು ಆಕೆಯ ಸಂಬಂಧಿಕರು ಡಾಕ್ಟರ್ ಬಳಿ ಕರೆದುಕೊಂಡು ಬಂದಿದ್ದಾರೆ.

ಅಮಾನವೀಯ ಘಟನೆಯ ವಿಡಿಯೋ ಲಭ್ಯವಾಗಿದ್ದು, ವೈರಲ್ ಆಗುತ್ತಿದೆ. ರೋಗಿಗಳು ನರಳಾಡುತ್ತಿದ್ದರು ಸಹ ಕ್ಯಾರೆ ಅನ್ನದ ಆಸ್ಪತ್ರೆಯ ಸಿಬ್ಬಂದಿಗಳ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments