Webdunia - Bharat's app for daily news and videos

Install App

ಸಿಎಂ ಕಂಪ್ಲೀಟ್ ರೆಸ್ಟ್ ಮೂಡ್ ಗೆ ಹೋಗಿದ್ಯಾಕೆ?

Webdunia
ಭಾನುವಾರ, 12 ಮೇ 2019 (12:48 IST)
ಸಿಎಂ ರೆಸಾರ್ಟ್ ವಾಸ್ತವ್ಯ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮೂರನೇ ದಿನಕ್ಕೆ ಕಾಲಿಟ್ಟಿದೆ ಸಿಎಂ ಕೊಡಗು ರೆಸಾರ್ಟ್ ವಾಸ್ತವ್ಯ. ಇಂದಿಗೆ ಮುಕ್ತಾಯವಾಗಲಿದೆ ಸಿಎಂ ರೆಸಾರ್ಟ್ ವಾಸ್ತವ್ಯ. 3 ದಿನಗಳಿಂದ ಮಾಧ್ಯಮಗಳಿಗೆ ಕಾಣಿಸಿಕೊಳ್ಳದ  ಸಿಎಂ ಕಂಪ್ಲೀಟ್ ರೆಸ್ಟ್ ಮೂಡ್‌ನಲ್ಲಿದ್ದಾರೆ.

ಸಿಎಂ ಕುಮಾರಸ್ವಾಮಿ ಜೊತೆ ರೆಸ್ಟ್‌ನಲ್ಲಿರುವ ಪತ್ನಿ ಅನಿತಾ, ಪುತ್ರ ನಿಖಿಲ್ ಇದ್ದಾರೆ.  

ಸಿಎಂ ಗೆ ಸಾಥ್ ನೀಡಿದ್ದರು ಸಚಿವರಾದ ಸಾ ರಾ ಮಹೇಶ್, ಪುಟ್ಟರಾಜು. ಮೊನ್ನೆ ಸಿಎಂ ಜೊತೆಯೇ ಬಂದಿದ್ದರು ಸಾ. ರಾ. ಮಹೇಶ್. ನಿನ್ನೆ ಸಂಜೆ ರೆಸಾರ್ಟ್‌ಗೆ ಬಂದು ಹೋಗಿದ್ದಾರೆ ಸಚಿವ ಪುಟ್ಟರಾಜು. ಇಂದು ಚೆಕ್ ಔಟ್ ಆಗಲಿದ್ದಾರೆ ಸಿಎಂ. ಮಡಿಕೇರಿ ಹೊರವಲಯದಲ್ಲಿರುವ ಇಬ್ಬನಿ ರೆಸಾರ್ಟ್ ನಲ್ಲಿ ಸಿಎಂ ತಂಗಿದ್ದರು.

ರೆಸಾರ್ಟ್‌‌ನಿಂದ ಬೆಂಗಳೂರು ಕಡೆಗೆ ಪ್ರಯಾಣ ಬೆಳಸಲಿರೋ ಸಿಎಂ, ಇದರ ನಡುವೆ ಮಂಡ್ಯದ ಬೀಗರ ಔತಣ ಕೂಟದಲ್ಲಿ ಭಾಗಿಯಾಗಲಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments