ಸಿಎಂ ಕಂಪ್ಲೀಟ್ ರೆಸ್ಟ್ ಮೂಡ್ ಗೆ ಹೋಗಿದ್ಯಾಕೆ?

Webdunia
ಭಾನುವಾರ, 12 ಮೇ 2019 (12:48 IST)
ಸಿಎಂ ರೆಸಾರ್ಟ್ ವಾಸ್ತವ್ಯ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮೂರನೇ ದಿನಕ್ಕೆ ಕಾಲಿಟ್ಟಿದೆ ಸಿಎಂ ಕೊಡಗು ರೆಸಾರ್ಟ್ ವಾಸ್ತವ್ಯ. ಇಂದಿಗೆ ಮುಕ್ತಾಯವಾಗಲಿದೆ ಸಿಎಂ ರೆಸಾರ್ಟ್ ವಾಸ್ತವ್ಯ. 3 ದಿನಗಳಿಂದ ಮಾಧ್ಯಮಗಳಿಗೆ ಕಾಣಿಸಿಕೊಳ್ಳದ  ಸಿಎಂ ಕಂಪ್ಲೀಟ್ ರೆಸ್ಟ್ ಮೂಡ್‌ನಲ್ಲಿದ್ದಾರೆ.

ಸಿಎಂ ಕುಮಾರಸ್ವಾಮಿ ಜೊತೆ ರೆಸ್ಟ್‌ನಲ್ಲಿರುವ ಪತ್ನಿ ಅನಿತಾ, ಪುತ್ರ ನಿಖಿಲ್ ಇದ್ದಾರೆ.  

ಸಿಎಂ ಗೆ ಸಾಥ್ ನೀಡಿದ್ದರು ಸಚಿವರಾದ ಸಾ ರಾ ಮಹೇಶ್, ಪುಟ್ಟರಾಜು. ಮೊನ್ನೆ ಸಿಎಂ ಜೊತೆಯೇ ಬಂದಿದ್ದರು ಸಾ. ರಾ. ಮಹೇಶ್. ನಿನ್ನೆ ಸಂಜೆ ರೆಸಾರ್ಟ್‌ಗೆ ಬಂದು ಹೋಗಿದ್ದಾರೆ ಸಚಿವ ಪುಟ್ಟರಾಜು. ಇಂದು ಚೆಕ್ ಔಟ್ ಆಗಲಿದ್ದಾರೆ ಸಿಎಂ. ಮಡಿಕೇರಿ ಹೊರವಲಯದಲ್ಲಿರುವ ಇಬ್ಬನಿ ರೆಸಾರ್ಟ್ ನಲ್ಲಿ ಸಿಎಂ ತಂಗಿದ್ದರು.

ರೆಸಾರ್ಟ್‌‌ನಿಂದ ಬೆಂಗಳೂರು ಕಡೆಗೆ ಪ್ರಯಾಣ ಬೆಳಸಲಿರೋ ಸಿಎಂ, ಇದರ ನಡುವೆ ಮಂಡ್ಯದ ಬೀಗರ ಔತಣ ಕೂಟದಲ್ಲಿ ಭಾಗಿಯಾಗಲಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಫೋನ್ ಮಾತನಾಡುತ್ತಿದ್ದ ವ್ಯಕ್ತಿಯ ಕತೆ ಏನಾಯ್ತು ನೋಡಿ Video

Karnataka Weather: ಈ ವಾರವೂ ಬಿಸಿಲ ತಾಪ ಏರಿಕೆ ಜೊತೆ ಮಳೆಯ ಸೂಚನೆ

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಶಿಕ್ಷಕಿ

ನಿಮ್ಮ ಮತವನ್ನು ನಮಗೆ ನೀಡಿ, ನಾವು ನಿಮ್ಮನ್ನು ಟಿಎಂಸಿಯಿಂದ ಮುಕ್ತಗೊಳಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಯಾವ ಸಂದರ್ಭದಲ್ಲಿ ಏನ್ ಆಗಬೇಕು ಅದು ನಡೆಯುತ್ತದೆ: ಡಿಕೆ ಶಿವಕುಮಾರ್ ಹೀಗೇ ಹೇಳಿದ್ಯಾಕೆ

ಮುಂದಿನ ಸುದ್ದಿ
Show comments