Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸಿಗುತ್ತಾ ಅಪ್ಪಾಜಿ ಅಂಬರೀಶ್ ಅಂತಿಮ ದರ್ಶನ ಭಾಗ್ಯ?!

Webdunia
ಸೋಮವಾರ, 26 ನವೆಂಬರ್ 2018 (09:12 IST)
ಬೆಂಗಳೂರು: ಅಂಬರೀಶ್ ರನ್ನು ತಮ್ಮ ತಂದೆಯ ಸ್ಥಾನದಲ್ಲಿ ನೋಡುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅವರ ನಿಧನದ ನಂತರ ಕೊನೆಯದಾಗಿ ಮುಖ ದರ್ಶನ ಭಾಗ್ಯ ಸಿಗುತ್ತಾ?


ಚಿತ್ರೀಕರಣಕ್ಕಾಗಿ ಸ್ವೀಡನ್ ಗೆ ತೆರಳಿದ್ದ ದರ್ಶನ್ ಗೆ ಅಂಬರೀಶ್ ಸಾವಿನ ಸುದ್ದಿ ಸಿಡಿಲಿನಂತೆ ಎರಗಿತ್ತು. ಈ ಸುದ್ದಿ ತಿಳಿದ ತಕ್ಷಣ ತನಗೆ ತಕ್ಷಣ ಅಪ್ಪಾಜಿಯನ್ನು ನೋಡಲು ಸಾಧ್ಯವಾಗುತ್ತಿಲ್ಲವಲ್ಲಾ ಎಂದು ದರ್ಶನ್ ಚಡಪಡಿಸಿದ್ದರು. ಇದನ್ನು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿದ್ದರು ಕೂಡಾ.

ಹೇಗಾದರೂ ಸರಿಯೇ, ಅಪ್ಪಾಜಿಯ ಅಂತಿಮ ದರ್ಶನ ಪಡೆಯಲೇಬೇಕು ಎಂದು ದರ್ಶನ್ ಸ್ವೀಡನ್ ನಲ್ಲಿ ಚಿತ್ರೀಕರಣ ರದ್ದುಗೊಳಿಸಿ ಬೆಂಗಳೂರಿನತ್ತ ಹೊರಟಿದ್ದಾರೆ. ಆದರೆ ಇಂದು ಮಧ್ಯಾಹ್ನದ ವೇಳೆ ಅಂಬರೀಶ್ ಅಂತ್ಯಕ್ರಿಯೆ ನಡೆಯಬಹುದು. ಅದರೊಳಗಾಗಿ ದರ್ಶನ್ ಗೆ ಅವರನ್ನು ಕೊನೆಯ ಬಾರಿಗೆ ನೋಡುವ ಅವಕಾಶ ಸಿಗಬಹುದೇ?

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments