Webdunia - Bharat's app for daily news and videos

Install App

ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸುತ್ತೇನೆ : ಮುತಾಲಿಕ್

Webdunia
ಗುರುವಾರ, 10 ನವೆಂಬರ್ 2022 (14:02 IST)
ಹುಬ್ಬಳ್ಳಿ : ಟಿಪ್ಪು ಒಬ್ಬ ಮತಾಂಧ, ದೇಶ ದ್ರೋಹಿಯಾಗಿದ್ದು, ಈ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸುತ್ತೇನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.

ಈದ್ಗಾ ಮೈದಾನದ ಬಳಿ ಪೊಲೀಸರು ವಶಕ್ಕೆ ಪಡೆಯುವ ಮುನ್ನ ಮಾಧ್ಯಮಗಳಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೊಟ್ಟಿದ್ದು ತಪ್ಪು.

ಈ ವಿಚಾರದಲ್ಲಿ ಪಾಲಿಕೆ ದ್ವಂದ್ವ ನಿಲುವು ತಾಳಿರುವುದು ಸರಿಯಲ್ಲ. ರಾಜ್ಯ ಬಿಜೆಪಿ ಸರ್ಕಾರವೇ ಟಿಪ್ಪು ಜಯಂತಿ ರದ್ದು ಮಾಡಿದೆ. ಬಿಜೆಪಿ ಆಡಳಿತ ಇರುವ ಮಹಾನಗರ ಪಾಲಿಕೆ ಅನುಮತಿ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸ್ಟೇಲ್‌ನಲ್ಲಿ ವಿಷಕಾರಿ ಹಾವು ಕಚ್ಚಿ ಮೂವರು ವಿದ್ಯಾರ್ಥಿನಿಯರು ಸಾವು, ಮೂವರ ಸ್ಥಿತಿ ಗಂಭೀರ

ಜಾರ್ಖಂಡ್ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: ಕೇಜ್ರಿವಾಲ್, ಸಿಜೆಪಿಯವರು ಎಲ್ಲೋದ್ರು ಎಂದ ಅಮಿತ್ ಮಾಳ್ವಿಯಾ

ರೈಲು ಹತ್ತುವ ಭರದಲ್ಲಿ ಬೆಲೆ ಬಾಳುವ ಐಫೋನ್ ನ್ನೇ ಕಳೆದುಕೊಂಡ Video

ಕಾಂಗ್ರೆಸ್ ಹೈಕಮಾಂಡನ್ನೂ ಬ್ಲ್ಯಾಕ್‍ಮೇಲ್ ಮಾಡಿದ ನಾಗೇಂದ್ರ: ವಿಜಯೇಂದ್ರ

ದೇಶವಿರೋಧಿ ಕಾಂಗ್ರೆಸ್ಸಿನವರಿಂದ ನಾವು ದೇಶಾಭಿಮಾನ ಕಲಿಯಬೇಕಿಲ್ಲ: ವಿಜಯೇಂದ್ರ

ಮುಂದಿನ ಸುದ್ದಿ
Show comments