Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಶಿಕ್ಷೆ ಅನುಭವಿಸಲಿ ಎಂದ ಕೆ.ಎಸ್.ಈಶ್ವರಪ್ಪ?

Webdunia
ಗುರುವಾರ, 12 ಸೆಪ್ಟಂಬರ್ 2019 (15:10 IST)
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹಾಗೂ ಪ್ರಭಾವಿ ಮುಖಂಡ  ಡಿ ಕೆ ಶಿವಕುಮಾರ್ ಬಂಧನಕ್ಕೆ ಜಾತಿ ಬಣ್ಣ ಕಟ್ಟಿದ್ದು ದೊಡ್ಡ ತಪ್ಪು. ಹೀಗಂತ ಸಚಿವರೊಬ್ಬರು ಕಿಡಿಕಾರಿದ್ದಾರೆ.

ಚಿತ್ರದುರ್ಗದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದು, ಡಿಕೆಶಿ ಅವರೇ ಹೇಳುತ್ತಿದ್ದರು, ನ್ಯಾಯಾಂಗದ ಮೇಲೆ ನಂಬಿಕೆ ಇದೆ ಎಂದು. ಹೀಗಾಗಿ ಮುಂದೆ ಅವರಿಗೆ ಜಾಮೀನು ಸಿಗಬಹುದು, ಗೊತ್ತಿಲ್ಲ.

ನ್ಯಾಯಾಂಗ ನಂಬಿರುವ ಕಾಂಗ್ರೆಸ್ ನವರು ಜಾತಿಗೆ ಬಿದ್ದು ಪ್ರತಿಭಟನೆ ಮಾಡಿದ್ದು ಒಳ್ಳೆಯದಲ್ಲ ಎಂದ್ರು.
ತನಿಖೆ ಮಾಡಿದ ತಕ್ಷಣ ಡಿಕೆಶಿ ತಪ್ಪಿತಸ್ಥರಲ್ಲ. ಅವರು ತನಿಖೆ ಮುಗಿಸಿ ಹೊರಬಂದರೆ ನನಗೂ ಖುಷಿ ಎಂದ್ರು.

ಕಳ್ಳನನ್ನ ಕಳ್ಳ ಅನ್ನೋದು ತಪ್ಪಾ? ಕಳ್ಳ ತಾನು ಕಳ್ಳ ಅಲ್ಲ ಅನ್ನೋದನ್ನ ಸಾಬೀತುಪಡಿಸಲಿ. ಇಡಿ ಬಂಧನದಿಂದ ಡಿಕೆಶಿ  ಹೊರ ಬರಲಿ ನಮಗೂ ಸಂತೋಷವಿದೆ. ಅಲ್ಲಿ‌ ಡಿಕೆಶಿ ತಪ್ಪಿತಸ್ಥರಾದರೆ ಶಿಕ್ಷೆ ಅನುಭವಿಸಲಿ ಅಂತ ಈಶ್ವರಪ್ಪ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments