Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಶಿಕ್ಷೆ ಅನುಭವಿಸಲಿ ಎಂದ ಕೆ.ಎಸ್.ಈಶ್ವರಪ್ಪ?

Webdunia
ಗುರುವಾರ, 12 ಸೆಪ್ಟಂಬರ್ 2019 (15:10 IST)
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹಾಗೂ ಪ್ರಭಾವಿ ಮುಖಂಡ  ಡಿ ಕೆ ಶಿವಕುಮಾರ್ ಬಂಧನಕ್ಕೆ ಜಾತಿ ಬಣ್ಣ ಕಟ್ಟಿದ್ದು ದೊಡ್ಡ ತಪ್ಪು. ಹೀಗಂತ ಸಚಿವರೊಬ್ಬರು ಕಿಡಿಕಾರಿದ್ದಾರೆ.

ಚಿತ್ರದುರ್ಗದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದು, ಡಿಕೆಶಿ ಅವರೇ ಹೇಳುತ್ತಿದ್ದರು, ನ್ಯಾಯಾಂಗದ ಮೇಲೆ ನಂಬಿಕೆ ಇದೆ ಎಂದು. ಹೀಗಾಗಿ ಮುಂದೆ ಅವರಿಗೆ ಜಾಮೀನು ಸಿಗಬಹುದು, ಗೊತ್ತಿಲ್ಲ.

ನ್ಯಾಯಾಂಗ ನಂಬಿರುವ ಕಾಂಗ್ರೆಸ್ ನವರು ಜಾತಿಗೆ ಬಿದ್ದು ಪ್ರತಿಭಟನೆ ಮಾಡಿದ್ದು ಒಳ್ಳೆಯದಲ್ಲ ಎಂದ್ರು.
ತನಿಖೆ ಮಾಡಿದ ತಕ್ಷಣ ಡಿಕೆಶಿ ತಪ್ಪಿತಸ್ಥರಲ್ಲ. ಅವರು ತನಿಖೆ ಮುಗಿಸಿ ಹೊರಬಂದರೆ ನನಗೂ ಖುಷಿ ಎಂದ್ರು.

ಕಳ್ಳನನ್ನ ಕಳ್ಳ ಅನ್ನೋದು ತಪ್ಪಾ? ಕಳ್ಳ ತಾನು ಕಳ್ಳ ಅಲ್ಲ ಅನ್ನೋದನ್ನ ಸಾಬೀತುಪಡಿಸಲಿ. ಇಡಿ ಬಂಧನದಿಂದ ಡಿಕೆಶಿ  ಹೊರ ಬರಲಿ ನಮಗೂ ಸಂತೋಷವಿದೆ. ಅಲ್ಲಿ‌ ಡಿಕೆಶಿ ತಪ್ಪಿತಸ್ಥರಾದರೆ ಶಿಕ್ಷೆ ಅನುಭವಿಸಲಿ ಅಂತ ಈಶ್ವರಪ್ಪ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments