ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಎಂಪಿ ರೇಣುಕಾಚಾರ್ಯ?

Webdunia
ಮಂಗಳವಾರ, 19 ಸೆಪ್ಟಂಬರ್ 2023 (10:28 IST)
ದಾವಣಗೆರೆ : ಎಂಪಿ ರೇಣುಕಾಚಾರ್ಯ ಅವರು ಭಾರತೀಯ ಜನತಾ ಪಾರ್ಟಿಗೆ ಗುಡ್ ಬೈ ಹೇಳ್ತಾರಾ ಅನ್ನೋ ಅನುಮಾನವೊಂದು ಇದೀಗ ಎದ್ದಿದೆ.
 
ರೇಣುಕಾಚಾರ್ಯ ಅವರು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಮನೆಗೆ ಭೇಟಿ ನೀಡಿ ಸಂಚಲನ ಮೂಡಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೆ ಶಾಮನೂರು ಮನೆಗೆ ಕೂಡ ದಿಢೀರ್ ಭೇಟಿಯಾಗಿದ್ದಾರೆ. ಎಸ್ ಎಸ್ ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪ ಜೊತೆ ರಹಸ್ಯ ಮಾತುಕತೆ ನಡೆಸಿದ್ದು, ಈ ಮೂಲಕ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ. 

ಇತ್ತೀಚೆಗೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಕ್ತ ಆಹ್ವಾನ ನೀಡಿದ್ದರು. ರೇಣುಕಾಚಾರ್ಯ ಅಡ್ಡಗೋಡೆ ಮೇಲೆ ದೀಪ ಇಡುತ್ತಿದ್ದಾರೆ. ಬಿಜೆಪಿಯಲ್ಲಿ ಹಲವರು ಬೇಸತ್ತು ಹೋಗಿದ್ದಾರೆ. ಅದರಲ್ಲೂ ಅವರಿಂದ (ಜಿ ಎಂ ಸಿದ್ದೇಶ್ವರ್ ಫ್ಯಾಮಿಲಿ) ರೋಸಿ ಹೋಗಿ ಕಾಂಗ್ರೆಸ್ ಗೆ ಬರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜಾರಕಿಹೊಳಿ ಅಂತಹ ವ್ಯಕ್ತಿಯಲ್ಲ: ಸಚಿವ ಬೋಸರಾಜು

ಮಹೇಶ್‌ ಶೆಟ್ಟಿ ತಿಮರೋಡಿ ಜತೆಗಿನ ಮಾತುಕತೆ ವಿಡಿಯೋ, ಹೊಸ ಬಾಂಬ್ ಸಿಡಿಸಿದ ಚಿನ್ನಯ್ಯನ 2ನೇ ಪತ್ನಿ

ಜುಬೀನ್ ಗಾರ್ಗ್ ಸಾವಿನ ಬಗ್ಗೆ ಅನುಮಾನ, ತನಿಖೆಗೆಗೆ ಅಸ್ಸಾಂ ಸಿಎಂ ಆದೇಶ

ಕುರುಬರ ಬಗ್ಗೆ ಮಾತನಾಡಿ ಕೇಸ್ ಹಾಕಿಸಿಕೊಂಡ ಛಲವಾದಿ ನಾರಾಯಣಸ್ವಾಮಿ, ಶ್ರೀವತ್ಸ

ರಾಜಕೀಯ ಏನೇ ಇರ್ಲಿ ತಮ್ಮ ಸಮುದಾಯಕ್ಕಾಗಿ ಒಂದಾದ ಡಿಕೆ ಶಿವಕುಮಾರ್, ಕುಮಾರಸ್ವಾಮಿ

ಮುಂದಿನ ಸುದ್ದಿ
Show comments