Webdunia - Bharat's app for daily news and videos

Install App

ಸಾರಾಯಿ ನಿಷೇಧ ಹಿಂಪಡೆಯುವುದಿಲ್ಲ: ಸಿದ್ದರಾಮಯ್ಯ

Webdunia
ಸೋಮವಾರ, 30 ಮಾರ್ಚ್ 2015 (17:30 IST)
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಾರಾಯಿ ಮಾರಾಟವಿಲ್ಲ. ಸರ್ಕಾರ ಈಗಾಗಲೇ ಹೊರಡಿಸಿರುವ ಸಾರಾಯಿ ನಿಷೇಧವನ್ನು ಹಿಂಪಡೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ. 
 
ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಹಿಂದಿನ ಸರ್ಕಾರಗಳು ಸಾರಾಯಿ ನಿಷೇಧಿಸಿರುವುದಾಗಿ ಹೇಳಿಕೊಂಡಿದ್ದವು. ಆದರೆ ಅಂದಿನ ಆ ದಿನಗಳಲ್ಲಿ ಅದರ ವಸ್ತುಸ್ಥಿತಿಯೇ ಬೇರೆಯಾಗಿತ್ತು. ಆದರೆ ನಮ್ಮ ಸರ್ಕಾರ ಸಂಪೂರ್ಣವಾಗಿ ನಿಷೇಧಕ್ಕೆ ಮುಂದಾಗಿದ್ದು, ನಿಷೇಧ ಹಿಂಪಡೆಯುವ ಮಾತೇ ಇಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರಾಯಿಯನ್ನು ಸಂಪೂರ್ಣವಾಗಿ ಮುಕ್ತಗೊಳಿಸುತ್ತೇವೆ ಎಂದರು. 
 
ಇದೇ ವೇಳೆ ಮಾತನಾಡಿದ ಅವರು, ಈ ಸಂಬಂಧ ಕೆಲ ಮಾಧ್ಯಮಗಳು ಈಗಾಗಲೇ ಪ್ರಕಟಿಸಿರುವುದನ್ನು ನಾನು ಗಮನಿಸಿದ್ದೇನೆ. ಅವುಗಳಲ್ಲಿ ಸಾರಾಯಿ ಭಾಗ್ಯ ಎಂದು ಉಲ್ಲೇಖ ಮಾಡಲಾಗಿದೆ. ಆದರೆ, ನಾನು ಸಾರಾಯಿ ನಿಷೇಧವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದ್ದೆ. ನನ್ನ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡು ಹಾಗೆ ಬರೆಯಲಾಗಿದೆ ಎಂದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments