ಮೂಲ ಪತ್ತೆ ಹಚ್ಚುವವರೆಗೆ ಬಿಡುವುದಿಲ್ಲ-ಸಚಿವ ಪರಮೇಶ್ವರ್

Webdunia
ಶುಕ್ರವಾರ, 1 ಡಿಸೆಂಬರ್ 2023 (16:21 IST)
ಬೆಂಗಳೂರಿನ 15ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಂಡಿದ್ದಾರೆ.

ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎಲ್ಲ ಸ್ವಾಡ್ಗಳನ್ನು ಕಳುಹಿಸಿ ತಪಾಸಣೆ ನಡೆಸಿ ಶಾಲಾ ಸುತ್ತಮುತ್ತ ಕಟ್ಟೆಚ್ಚರಿಕೆ ವಹಿಸುವಂತೆ ನಿರ್ದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಾತಾಳಕ್ಕೆ ಕುಸಿಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ ಬೇಡ, ಪ್ರಿಯಾಂಕ್ ಗಾಂಧಿ ಬಂದ್ರೆ ಸರಿ ಹೋಗುತ್ತೆ

ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

ಚೆಲುವರಾಯಸ್ವಾಮಿ ನೇತೃತ್ವದಲ್ಲಿ ದೆಹಲಿಗೆ ಕೈ ನಾಯಕರ ದಂಡು

ಬಿಬಿಎಂಪಿ ಖಾತಾ ಸರ್ಟಿಫಿಕೇಟ್ ಆನ್ ಲೈನ್ ನಲ್ಲಿ ಪಡೆಯುವುದು ಹೇಗೆ

Gen Z ಗಾಗಿ ಅಂಚೆ ಇಲಾಖೆಯಿಂದ ಹೊಸ ಪ್ಲ್ಯಾನ್: ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments