Webdunia - Bharat's app for daily news and videos

Install App

ಕಾಂಗ್ರೆಸ್ ರಾಜ್ಯ ನಾಯಕರ ಮೇಲೆ ರಮ್ಯಾಗೆ ಮುನಿಸು

Webdunia
ಬುಧವಾರ, 31 ಜನವರಿ 2018 (18:27 IST)
ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ರಾಜ್ಯ ನಾಯಕರ ಮೇಲೆ ಮುನಿಸಿಕೊಂಡಿದ್ದಾಳೆ.
 
ಇದಕ್ಕೆ ಪುಷ್ಠಿ ನೀಡುವಂತಹ ಘಟನೆ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಮಿತಿ ಸಭೆಯಲ್ಲಿ ನಡೆದಿದೆ. ರಮ್ಯಾ ಅವರಿಗೆ ವ್ಯವಸ್ಥೆ ಮಾಡಿದ್ದ ಆಸನದಲ್ಲಿ ಕುಳಿತುಕೊಳ್ಳದೆ ಹಿಂಬದಿಯಲ್ಲಿ ಕುಳಿತುಕೊಂಡಿದ್ದಾರೆ. ವೇದಿಕೆಗೆ ಕರೆದರೂ ಎದ್ದು ಹೋಗಲಿಲ್ಲ. ಮೂರು ಬಾರಿ ಕರೆದ ಬಳಿಕ ವೇದಿಕೆಗೆ ಹೋಗಿದ್ದಾರೆ.
 
ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಬಲಪಡಿಸುವುದು ಹೇಗೆ ಎನ್ನುವುದರ ಬಗ್ಗೆ ಮಾಹಿತಿ ನೀಡುತ್ತಾರೆ ಎನ್ನಲಾಗಿತ್ತು. ಆದರೆ, ರಮ್ಯಾ ದೆಹಲಿಗೆ ಹೋಗಬೇಕಾಗಿದೆ ಎಂದು ಸಭೆಯಲ್ಲಿ ಅರ್ಧಕ್ಕೆ ಎದ್ದು ಹೋಗಿದ್ದಾರೆ ಎಂದು ಹೇಳಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments