Webdunia - Bharat's app for daily news and videos

Install App

ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರಾ ಸುಮಲತಾ ಅಂಬರೀಶ್?

Webdunia
ಶನಿವಾರ, 21 ಜನವರಿ 2023 (10:48 IST)
ಮಂಡ್ಯ : ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಹಳೆ ಊದಿ ದಳಪತಿಗಳಿಗೆ ಸೆಡ್ಡು ಹೊಡೆದಿದ್ದ ಸಂಸದೆ ಸುಮಲತಾ ಅಂಬರೀಶ್, ಇದೀಗ ಯಾವ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ಪ್ರಶ್ನೆ ಎದ್ದಿದೆ.

ಜೊತೆಗೆ ಮುಂಬರುವ ಎಂಎಲ್ಎ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಗಾಳಿ ಸುದ್ದಿಗಳು ಸಹ ಹರಿದಾಡುತ್ತಿವೆ. ಇದಕ್ಕೆ ಪುಷ್ಟಿ ನೀಡಲು ರೆಬೆಲ್ ಲೇಡಿ ಬೆಂಬಲಿಗರು ಮುಂದಾಗಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸಕ್ಕರೆನಾಡು ಮಂಡ್ಯ ಜಿಲ್ಲೆ ಅಕ್ಷರಶಃ ರಾಜಕೀಯ ರಣರಂಗವಾಗಿ ಬದಲಾಗಿತ್ತು. ಇಡೀ ಇಂಡಿಯಾದಲ್ಲಿ ಚುನಾವಣಾ ಕದನ ಇದ್ರು ಸಹ ಜನರ ಕಣ್ಣು ಮಾತ್ರ ಮಂಡ್ಯದ ಕಡೆ ಮೂಡಿತ್ತು. ಇದಕ್ಕೆ ಪ್ರಮುಖ ಕಾರಣ ಎಂದ್ರೆ ಸುಮಲತಾ ಅಂಬರೀಶ್ ಅವರು ಸ್ವಾಭಿಮಾನದ ಹೆಸರಲ್ಲಿ ಕಹಳೆಯ ಗುರುತಿಗೆ ಸ್ಪರ್ಧೆ ಮಾಡಿದ್ದ.

ಜೆಡಿಎಸ್ (ಎಆS) ಪಕ್ಷದಿಂದ ತೆನೆ ಹೊತ್ತ ರೈತ ಮಹಿಳೆಯ ಗುರುತಿನಿಂದ ಸ್ಪರ್ಧೆ ಮಾಡಿದ್ದ ನಿಖಿಲ್ ಕುಮಾರಸ್ವಾಮಿ. ಇವರಿಬ್ಬರ ಲೋಕಸಭಾ ಸಭಾ ಚುನಾವಣೆಯ ಕದನ ಮಂಡ್ಯ ರಾಜಕೀಯದ ಜೊತೆಗೆ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಸಂಚಲನವನ್ನು ಉಂಟುಮಾಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments