Webdunia - Bharat's app for daily news and videos

Install App

ತಬ್ಲಿಘಿ ಕಾಟ ಮತ್ತೆ ಶುರು? : ತಬ್ಲಿಘಿ ಜಮಾತ್ ಹೋಗಿ ಬಂದವನಿಗೆ ಕೊರೊನಾ

Webdunia
ಗುರುವಾರ, 4 ಜೂನ್ 2020 (18:31 IST)
ಹಿಂದೊಮ್ಮೆ ದೇಶದಲ್ಲಿ ತೀವ್ರ ಆತಂಕ, ಚರ್ಚೆಗೆ ಕಾರಣವಾಗಿದ್ದ ತಬ್ಲಿಘಿಯಿಂದ ಮತ್ತೆ ಇದೀಗ ಯುವಕನೊಬ್ಬನಲ್ಲಿ ಕೊರೊನಾ ಕಾಣಿಸಿಕೊಂಡಿದೆ.

ಉತ್ತರಪ್ರದೇಶದ ಬಿಜ್ನೋರ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಗೆ ಹೋಗಿ ಬಂದಿದ್ದ ತಿಪಟೂರು ಮೂಲದ  ಯುವಕನಿಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ.

ತಿಪಟೂರಿನ 24 ವರ್ಷದ ಯುವಕನಿಗೆ ಕೋವಿಡ್ - 19 ಪಾಸಿಟಿವ್ ಬಂದಿದ್ದು, ಈತನಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಸದ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾರ್ಚ್ 10 ರಂದು ಸೋಂಕಿತ ಯುವಕ ಹಾಗೂ ತುಮಕೂರಿನ ಮರಳೂರು ದಿಣ್ಣೆಯ ಐದು ಮಂದಿ ಒಟ್ಟು ಏಳು ಜನರು ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಗೆ ಹೋಗಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments