Webdunia - Bharat's app for daily news and videos

Install App

ಬೆಳೆ ನಾಶ ಪಡಿಸಿದ ರೈತರಿಗೆ ಪರಿಹಾರ ಸಿಗುತ್ತೊ? ಸಿಗೋದಿಲ್ವೋ?

Webdunia
ಶುಕ್ರವಾರ, 17 ಏಪ್ರಿಲ್ 2020 (15:00 IST)
ಲಾಕ್ ಡೌನ್ ನಿಂದಾಗಿ ಕೆಲವು ರೈತರು ತಮ್ಮ ಜಮೀನಿನಲ್ಲಿದ್ದ ಫಸಲನ್ನು ಹಾಳು ಮಾಡಿಕೊಂಡಿದ್ದಾರೆ. ಬೆಳೆ ನಾಶ ಮಾಡಿಕೊಂಡಿದ್ದಾರೆ.

ಇಂಥಹ ರೈತರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ಕಡೆ ರೈತರು ಬೆಳೆದ ಬೆಳಯನ್ನು ಸ್ವತಃ ತಾವೇ ನಾಶ ಪಡಿಸಿದ್ದಾರೆ. ಇದಕ್ಕೆ ಸರ್ಕಾರ ಹೇಗೆ ಪರಿಹಾರ ಕೊಡಬೇಕು ?ಎಂದು ಪ್ರಶ್ನಿಸಿದರು. ರೈತರು ಯಾವುದೇ ಕಾರಣಕ್ಕೂ ಬೆಳೆ ನಾಶ ಮಾಡ‌ಬೇಡಿ ಎಂದು ಮನವಿ ಮಾಡಿದರು.

ದಾವಣಗೆರೆಯಲ್ಲಿ ಮೂರು ಕೊರೋನಾ ಪಾಸಿಟಿವ್ ಪ್ರಕರಣ ಇದ್ದು ಇದೀಗ ನೆಗೆಟೀವ್ ಬಂದಿದ್ದು, ದಾವಣಗೆರೆ ಗ್ರೀನ್ ಜೋನ್‌ಗೆ ಬರುವ ಸಾಧ್ಯತೆ ಇದೆ ಎಂದು ಪಾಟೀಲ್ ಸೂಚನೆ ಕೊಟ್ಟರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments