Webdunia - Bharat's app for daily news and videos

Install App

ಪುಣೆಯಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಬರುತ್ತಾರಾ?

Webdunia
ಶುಕ್ರವಾರ, 1 ಮೇ 2020 (16:51 IST)
ಕೊರೊನಾ ಹಾಟ್ ಸ್ಪಾಟ್ ಆಗಿ ಮಹಾರಾಷ್ಟ್ರ ಪರಿವರ್ತನೆಗೊಂಡಿದೆ. ಆದರೆ ಪುಣೆಯಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕೆ ರೆಡಿಯಾಗ್ತಿದ್ದಾರೆ. 

ಹೊರ ರಾಜ್ಯದಿಂದ ಜನರು ಆಗಮಿಸಲು ಅನುಮತಿ ಸಿಗುವ ಕುರಿತು ಶೀಘ್ರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಕೊರೊನಾ ಸಂಬಂಧಿತ ಲಾಕ್‍ಡೌನ್ ಹಿನ್ನೆಲೆ ಇತರ ರಾಜ್ಯಗಳಲ್ಲಿ ನೆಲೆಸಿರುವ ಜನರು ಇದೀಗ ತಮ್ಮ ಊರಿಗೆ ಬರಲು ತವಕ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಹೊರ ರಾಜ್ಯದಲ್ಲಿ ನೆಲೆಸಿರುವ ಮೂಲ ಕರ್ನಾಟಕದವರನ್ನು ಕರೆಸಿಕೊಳ್ಳುವ ಬಗ್ಗೆ ಹಾಗೂ ಅಂತರ ರಾಜ್ಯ ಗಡಿಯನ್ನ ಮುಕ್ತ ಗೊಳಿಸುವ ಬಗ್ಗೆ ಅನುಮತಿ ನೀಡಿದೆ. ಈ ಬಗ್ಗೆ ನಿಯಮಾವಳಿಗಳು ರಚನೆಯಾಗುತ್ತಿದ್ದು, ಉಡುಪಿ ಜಿಲ್ಲಾಡಳಿತ ಹಾಗೂ ರಾಜ್ಯದ ಆಡಳಿತ ನಡುವೆ ನಿರಂತರ ಸಂಪರ್ಕದಲ್ಲಿ ನಾವಿದ್ದೇವೆ ಎಂದು ಶಾಸಕ ವಿ ಸುನೀಲ್ ಕುಮಾರ್ ತಿಳಿಸಿದ್ದಾರೆ.

ತುರ್ತು ಅಗತ್ಯವಿರುವವರಿಗೆ ಖಂಡಿತ ಊರಿಗೆ ಬರಲು ಅನುಮತಿ ಮಾಡಿಕೊಡುತ್ತೇವೆ. ಈ ಕುರಿತು ಯಾರೂ ತರಾತುರಿ ಮಾಡದೇ ಎಲ್ಲರೂ ಸಹಕರಿಸಬೇಕು ಎಂದು ಮುಂಬೈ, ಪುಣೆಯಲ್ಲಿ ನೆಲೆಸಿರುವ ಕನ್ನಡಿಗರನ್ನ ಉದ್ದೇಶಿಸಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಶಾಸಕ ವಿ ಸುನೀಲ್ ಕುಮಾರ್ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments