Webdunia - Bharat's app for daily news and videos

Install App

ಕರ್ನಾಟಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗ್ತಾರ?

Webdunia
ಶನಿವಾರ, 27 ಆಗಸ್ಟ್ 2022 (08:13 IST)
ಬೆಂಗಳೂರು : ಉತ್ತರ ಪ್ರದೇಶ, ತ್ರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಳಿಕ ಕರ್ನಾಟಕದಲ್ಲೂ ಬದಲಾವಣೆ ಬಹುತೇಕ ಖಚಿತ ಎನ್ನಲಾಗುತ್ತಿದೆ.
 
ರಾಜ್ಯಾಧ್ಯಕ್ಷರ ಬದಲಾವಣೆ ನಡೆಯುವುದಾದರೆ ಗಣೇಶೋತ್ಸವ ಬಳಿಕವೋ ಅಥವಾ ಸೆಪ್ಟೆಂಬರ್ ಎರಡನೇ ವಾರದಲ್ಲೋ ಎನ್ನುವ ಗೊಂದಲವಿದೆ. ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರನ್ನೇ ಮುಂದುವರೆಸಬೇಕೋ, ಬೇಡವೋ ಎಂಬುದರ ಬಗ್ಗೆಯೂ ಬಿಜೆಪಿ ಹೈಕಮಾಂಡ್ ಸ್ಪಷ್ಟನೆ ಕೊಟ್ಟಿಲ್ಲ.

ಇದರ ನಡುವೆ ಸಚಿವರ ಸಂಪುಟ ವಿಸ್ತರಣೆ ಬಗ್ಗೆಯೂ ಹೈಕಮಾಂಡ್ ಸೈಲೈಂಟ್ ಆಗಿದೆ. ಸೆಪ್ಟಂಬರ್ 8ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಹಾಗೂ ಸೆಪ್ಟಂಬರ್ 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಂತರ ಹೈಕಮಾಂಡ್ನಿಂದ ಸರ್ಜರಿ ನಡೆಯಬಹುದಾ ಎಂಬ ಕುತೂಹಲ ಹೆಚ್ಚಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments