ರಾಜೀವ್ ಚಂದ್ರಶೇಖರ್ ಗೆ ಮಹಿಳೆಯರು ಅಟ್ಟಿಸಿಕೊಂಡು ಹೋಗಿದ್ಯಾಕೆ?

Webdunia
ಮಂಗಳವಾರ, 26 ಮಾರ್ಚ್ 2019 (16:36 IST)
ಚುನಾವಣೆ ರಣಕಣ ಕಾವೇರಿರುವಂತೆ ಅಭ್ಯರ್ಥಿಗಳ ಹಾಗೂ ಕಾರ್ಯಕರ್ತರ ಸಿಟ್ಟು ಅಲ್ಲಲ್ಲಿ ಸ್ಪೋಟಗೊಳ್ಳುತ್ತಲೇ ಇದೆ.
ದಿ. ಅನಂತಕುಮಾರ್ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಯಿತು.

ತೇಜಸ್ವಿನಿ ಅನಂತಕುಮಾರ್ ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅನಂತ್ ಅಭಿಮಾನಿಗಳು ತೇಜಸ್ವಿನಿ ಅವರ ಪರ ಘೋಷಣೆ ಕೂಗಿದರು.

ದಿ.ಅನಂತಕುಮಾರ್ ನಿವಾಸಕ್ಕೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಭೇಟಿ ನೀಡಿದರು. ಅವರಿಗೆ ಮುತ್ತಿಗೆ ಹಾಕಿದರು ತೇಜಸ್ವಿನಿ ಅನಂತಕುಮಾರ್ ಬೆಂಬಲಿಗರು. ತೇಜಸ್ವಿ ಸೂರ್ಯ ಜತೆಯಲ್ಲಿ ಬಂದಿದ್ದ ರಾಜೀವ್ ಚಂದ್ರಶೇಖರ್  ಹೊರಡುತ್ತಿದ್ದಂತೆ ಅಟ್ಟಿಸಿಕೊಂಡು ಹೋದ ಮಹಿಳೆಯರು ಕಾರಿಗೆ ಅಡ್ಡ ನಿಂತು ಧಿಕ್ಕಾರ ಕೂಗಿದ್ರು.

ಆಗ ಮಹಿಳೆಯರನ್ನು ಚದುರಿಸಿ ಪೊಲೀಸರು ದಾರಿ ಮಾಡಿಕೊಟ್ಟರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments