Webdunia - Bharat's app for daily news and videos

Install App

ರಾಜೀವ್ ಚಂದ್ರಶೇಖರ್ ಗೆ ಮಹಿಳೆಯರು ಅಟ್ಟಿಸಿಕೊಂಡು ಹೋಗಿದ್ಯಾಕೆ?

Webdunia
ಮಂಗಳವಾರ, 26 ಮಾರ್ಚ್ 2019 (16:36 IST)
ಚುನಾವಣೆ ರಣಕಣ ಕಾವೇರಿರುವಂತೆ ಅಭ್ಯರ್ಥಿಗಳ ಹಾಗೂ ಕಾರ್ಯಕರ್ತರ ಸಿಟ್ಟು ಅಲ್ಲಲ್ಲಿ ಸ್ಪೋಟಗೊಳ್ಳುತ್ತಲೇ ಇದೆ.
ದಿ. ಅನಂತಕುಮಾರ್ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಯಿತು.

ತೇಜಸ್ವಿನಿ ಅನಂತಕುಮಾರ್ ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅನಂತ್ ಅಭಿಮಾನಿಗಳು ತೇಜಸ್ವಿನಿ ಅವರ ಪರ ಘೋಷಣೆ ಕೂಗಿದರು.

ದಿ.ಅನಂತಕುಮಾರ್ ನಿವಾಸಕ್ಕೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಭೇಟಿ ನೀಡಿದರು. ಅವರಿಗೆ ಮುತ್ತಿಗೆ ಹಾಕಿದರು ತೇಜಸ್ವಿನಿ ಅನಂತಕುಮಾರ್ ಬೆಂಬಲಿಗರು. ತೇಜಸ್ವಿ ಸೂರ್ಯ ಜತೆಯಲ್ಲಿ ಬಂದಿದ್ದ ರಾಜೀವ್ ಚಂದ್ರಶೇಖರ್  ಹೊರಡುತ್ತಿದ್ದಂತೆ ಅಟ್ಟಿಸಿಕೊಂಡು ಹೋದ ಮಹಿಳೆಯರು ಕಾರಿಗೆ ಅಡ್ಡ ನಿಂತು ಧಿಕ್ಕಾರ ಕೂಗಿದ್ರು.

ಆಗ ಮಹಿಳೆಯರನ್ನು ಚದುರಿಸಿ ಪೊಲೀಸರು ದಾರಿ ಮಾಡಿಕೊಟ್ಟರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments