Select Your Language

Notifications

webdunia
webdunia
webdunia
webdunia

ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗೆ ಇಳಿಯುತ್ತಾರಾ?

ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗೆ ಇಳಿಯುತ್ತಾರಾ?
ಹಾಸನ , ಶುಕ್ರವಾರ, 11 ಸೆಪ್ಟಂಬರ್ 2020 (21:36 IST)
ರಾಜ್ಯದ ರಾಜಕೀಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಷಯ ಮುನ್ನೆಲೆಗೆ ಬರಲಾರಂಭಿಸಿದೆ.

ಸಚಿವ ಜಗದೀಶ್ ಶೆಟ್ಟರ್ ದೆಹಲಿಗೆ ಅವರ ಇಲಾಖೆಯ ಕೆಲಸಗಳ ಸಲುವಾಗಿ ತೆರಳಿದ್ದಾರೆ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಇದೇ ವೇಳೆ, ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪ ಯಾವುದೇ ಕಾರಣಕ್ಕೂ ಬದಲಾಗೋದಿಲ್ಲ ಎಂದಿದ್ದಾರೆ.

ಬಿಜೆಪಿಯ ಪ್ರಶ್ನಾತೀತ ನಾಯಕರಾಗಿರುವ ಯಡಿಯೂರಪ್ಪ ನಮ್ಮ ನಾಯಕ. ನಾಯಕತ್ವ ಬದಲಾವಣೆ ಅನ್ನೋದು ಕೇವಲ ಗಾಳಿಸುದ್ದಿ ಅಷ್ಟೇ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಕೇಸ್ : ನನ್ನನ್ನು ತುಳಿಯೋ ಪ್ಲಾನ್ ನಡೆಯುತ್ತಿದೆ ಎಂದ ಶಾಸಕ ಜಮೀರ್ ಅಹ್ಮದ್