ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗೆ ಇಳಿಯುತ್ತಾರಾ?

Webdunia
ಶುಕ್ರವಾರ, 11 ಸೆಪ್ಟಂಬರ್ 2020 (21:36 IST)
ರಾಜ್ಯದ ರಾಜಕೀಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಷಯ ಮುನ್ನೆಲೆಗೆ ಬರಲಾರಂಭಿಸಿದೆ.

ಸಚಿವ ಜಗದೀಶ್ ಶೆಟ್ಟರ್ ದೆಹಲಿಗೆ ಅವರ ಇಲಾಖೆಯ ಕೆಲಸಗಳ ಸಲುವಾಗಿ ತೆರಳಿದ್ದಾರೆ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಇದೇ ವೇಳೆ, ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪ ಯಾವುದೇ ಕಾರಣಕ್ಕೂ ಬದಲಾಗೋದಿಲ್ಲ ಎಂದಿದ್ದಾರೆ.

ಬಿಜೆಪಿಯ ಪ್ರಶ್ನಾತೀತ ನಾಯಕರಾಗಿರುವ ಯಡಿಯೂರಪ್ಪ ನಮ್ಮ ನಾಯಕ. ನಾಯಕತ್ವ ಬದಲಾವಣೆ ಅನ್ನೋದು ಕೇವಲ ಗಾಳಿಸುದ್ದಿ ಅಷ್ಟೇ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹೋಳಿ ಆಡೋಣ ಎಂದು ಕರೆದಿದ್ದಕ್ಕೆ ಮೊಮ್ಮಗನ ಮೇಲೆ ಬಿಸಿ ನೀರು ಎರಚಿದ ಅಜ್ಜಿ Video

ಪೈಲ್ಸ್ ಸರ್ಜರಿ ಆಗಿತ್ತು ಎಂದರೂ ನಂಬದ ಮೇಲಧಿಕಾರಿ: ಲೋಕೋ ಪೈಲಟ್ ಮಾಡಿದ್ದೇನು Video

ಅಯ್ಯಯ್ಯೋ.. ರಾಹುಲ್ ಗಾಂಧಿ ಹೋಳಿ ಆಚರಣೆಗೆ ಕ್ಯಾಮರಾ ಕತೆ ಏನಾಯ್ತು Video

ಮುಂದಿನ ಸುದ್ದಿ
Show comments