Webdunia - Bharat's app for daily news and videos

Install App

ಮಹದಾಯಿ ಹೋರಾಟಕ್ಕೆ ನಾಂದಿ ?

Webdunia
ಬುಧವಾರ, 29 ಜೂನ್ 2022 (10:27 IST)
ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಜನರ ಕನಸಿನ ಕೂಸಾಗಿರುವ ಮಹದಾಯಿ ನೀರು ಸದ್ಬಳಕೆ ಆಸೆಯಾಗಿಯೇ ಉಳಿದಿದೆ.
 
ಹೆಸರಿಗೆ ಮಾತ್ರ ಯೋಜನೆ ಅನುಷ್ಠಾನಕ್ಕೆ ಸಾವಿರಾರು ಕೋಟಿ ಅನುದಾನ ಮೀಸಲಿಟ್ಟಿರುವ ಸರ್ಕಾರ, ಕಾಮಗಾರಿಯನ್ನು ಮಾತ್ರ ಇನ್ನೂ ಆರಂಭಿಸಿಲ್ಲ.

ಇದೀಗ ಯೋಜನೆ ಶೀಘ್ರ ಅನುಷ್ಠಾನಕ್ಕೆ ರೈತರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಈ ಮೂಲಕ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

ಮಹದಾಯಿ ಯೋಜನೆಗಾಗಿ ಕಳೆದ 3 ಬಜೆಟ್ಗಳಲ್ಲಿ ಒಂದೂವರೆ ಸಾವಿರಕ್ಕೂ ಅಧಿಕ ಕೋಟಿ ಅನುದಾನವನ್ನು ಘೋಷಣೆ ಮಾಡಲಾಗಿದೆ. ಇದು ಕೇವಲ ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸವಾಗಿದ್ದು, ಕಾಮಗಾರಿ ಆರಂಭಕ್ಕೆ ಯಾರು ಕೂಡ ಮುಂದಾಗುತ್ತಿಲ್ಲ.

ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಬಜೆಟ್ನಲ್ಲಿ ಮಹದಾಯಿ ಕಾಮಗಾರಿಗಾಗಿ 500 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದರು. ಈಗಿನ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಸಾಕಷ್ಟು ಭರವಸೆಯ ಮಾತುಗಳನ್ನಾಡಿ, ಬಜೆಟ್ನಲ್ಲಿ 1,000 ಕೋಟಿ ರೂ. ಮೀಸಲಿಟ್ಟಿದ್ದಾರೆ.
ಈಗಾಗಲೇ 3 ಹಂತದಲ್ಲಿ ಕೇಂದ್ರ ಹಾಗೂ ರಾಜ್ಯ ಬಜೆಟ್ನಲ್ಲಿ ಅನುದಾನ ಘೋಷಣೆ ಮಾಡಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments