Webdunia - Bharat's app for daily news and videos

Install App

ಮರಳಿ ಕೈ ಹಿಡಿತ್ತಾರಾ ಡಾ.ಕೆ ಸುಧಾಕರ್

geetha
ಗುರುವಾರ, 22 ಫೆಬ್ರವರಿ 2024 (17:12 IST)
ಬೆಂಗಳೂರು-ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಹಾಗೂ ಇತರ ನಾಯಕರ ಜೊತೆ ಚರ್ಚಿಸಿರುವ ಸುಧಾಕರ್, ನಿರಂತರವಾಗಿ ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ ಎನ್ನಲಾಗಿದೆ. ಮೂರು ದಿನಗಳ ಹಿಂದಷ್ಟೇ ಸೋಮಶೇಖರ್ ಜೊತೆ ಸುಧಾಕರ್ ಮಾತುಕತೆ ನಡೆಸಿದ್ದರು. ಇದಕ್ಕೆ ಹೊಸಕೋಟೆ ನಾಯಕನಿಂದ ವೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಎಂದೂ ಹೇಳಲಾಗುತ್ತಿದೆ.ಸುಧಾಕರ್ ಅವರು ಲೋಕಸಭೆ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್​​ಗೆ ಲಾಬಿ ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ವರದಿಯಾಗಿತ್ತು. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅಷ್ಟೇನೂ ಸಕ್ರಿಯವಾಗಿ ಇರದಿದ್ದ ಸುಧಾಕರ್ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತ್ತೆ ಸಕ್ರಿಯರಾಗಿದ್ದಾರೆ.

ಮತ್ತೊಂದಡೆ, ಸುಧಾಕರ್ ಅವರನ್ನು ಮರಳಿ ಪಕ್ಷಕ್ಕೆ ಕರೆಸಿಕೊಳ್ಳುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments