ವೈ.ಎಸ್.ಆರ್.ಜಗನ್ ಹತ್ಯೆಗೆ ಯತ್ನ

Webdunia
ಗುರುವಾರ, 25 ಅಕ್ಟೋಬರ್ 2018 (17:39 IST)
ದುಷ್ಕರ್ಮಿಯೊಬ್ಬ ಸೆಲ್ಪಿ ತೆಗೆದುಕೊಳ್ಳುವ ನೆಪದಲ್ಲಿ ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಅವರಿಗೆ ಚಾಕುವಿನಿಂದ ಇರಿದು ದಾಳಿ ನಡೆಸಿರುವ ಘಟನೆ ನಡೆದಿದೆ.

ಹೈದರಾಬಾದ್ ನ ವಿಶಾಖಪಟ್ಟಣಂನ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಕ್ಷಣ ಜಗನ್ಮೋಹನ ರೆಡ್ಡಿ ಅವರನ್ನು ವಿಶಾಖಪಟ್ಟಣಂನಿಂದ ಹೈದರಾಬಾದ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆತರಲಾಯಿತು.

ಚಾಕುವಿನಿಂದ ದಾಳಿ ಮಾಡಿದ ಕಾರಣದಿಂದ ರೆಡ್ಡಿ ಅವರ ಭುಜಕ್ಕೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಾಳಿ ನಡೆಸಿರುವ ಅಪರಿಚಿತ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದು, ತೀವ್ರವಾದ ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments