Webdunia - Bharat's app for daily news and videos

Install App

ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ : ಜೆಪಿ ನಡ್ಡಾ

Webdunia
ಶುಕ್ರವಾರ, 10 ಮಾರ್ಚ್ 2023 (09:10 IST)
ಮಂಡ್ಯ : ಕರ್ನಾಟಕದ ಸಮಗ್ರ ಅಭಿವೃದ್ಧಿ ಕೇವಲ ಬಿಜೆಪಿಯಿಂದ ಸಾಧ್ಯ. ದೇಶ ವಿರೋಧಿ ಕಾಂಗ್ರೆಸ್ಸಿಗರನ್ನು ಮನೆಯಲ್ಲೇ ಕೂರಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದರು.

ನಗರದ ಕೆ.ಆರ್.ಪುರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಮಾನಸಿಕವಾಗಿ ದಿವಾಳಿ ಆಗಿದ್ದಾರೆ. ಒಡೆದು ಆಳುವ ನೀತಿಯ ಕಾಂಗ್ರೆಸ್ ಮುಖಂಡರನ್ನು ಸೋಲಿಸಿ ಮನೆಯಲ್ಲೇ ಕೂರಿಸಿ ಎಂದು ಕರೆ ನೀಡಿದರು.

ದೇಶದ 2ನೇ ದೊಡ್ಡ ಅರ್ಥ ವ್ಯವಸ್ಥೆಯಾಗಿ ಕರ್ನಾಟಕ ಹೊರಹೊಮ್ಮಿದೆ. ರೈತ ವಿದ್ಯಾನಿಧಿ ಮೂಲಕ 10 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಿದೆ. ರೈತರಿಗೆ ಸಾಲ, ಮೀಸಲಾತಿ ಹೆಚ್ಚಳ ಸೇರಿ ಸಮಗ್ರ ಅಭಿವೃದ್ಧಿಯ ಕಾರ್ಯವನ್ನು ಗಮನದಲ್ಲಿಟ್ಟು ಬಿಜೆಪಿಯನ್ನು ಬೆಂಬಲಿಸಲು ಮನವಿ ಮಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments